ಪಾಂಡೇಶ್ವರ ಪೋಲಿಸ್ ಲೇನ್ ನಲ್ಲಿರುವ ಚಿಣ್ಣರ ಪಾರ್ಕ್ ಹಲವು ದಿನಗಳಿಂದ ಸೂಕ್ತ ನಿರ್ವಹಣೆ ಇಲ್ಲದೇ ಪಾಳು ಬಿದ್ದ ಸ್ಥಿತಿಯಲ್ಲಿತ್ತು.
ಇದೀಗ ಅದನ್ನು ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ ಅಡಿಯಲ್ಲಿ ಇದನ್ನು ನವೀಕರಣಗೊಳಿಸಲಾಗಿದೆ. ಇಲ್ಲಿ ಒಂದು ಕಾಲದಲ್ಲಿ ಕಸವೇ ಹಾಕಿ ಈ ಪ್ಲೇಸ್ ಗಬ್ಬು ನಾರುತ್ತಿತ್ತು. ಈಗ ಅದು ಮಕ್ಕಳ ಪಾರ್ಕ್ ಆಗಿ ಬದಲಾಗಿದೆ. ಮಂಗಳೂರಿನ ಸ್ವಚ್ಛ ಮನಸ್ಸಿನಿಂದ ಈಗ ಉತ್ತಮ ಪಾರ್ಕ್ವೊಂದು ನಿರ್ಮಾಣವಾಗಿದೆ ಎನ್ನೋದು ಖುಷಿಯ ವಿಷ್ಯಾ.
ಸ್ವಚ್ಛ ಮನಸ್ಸಿನಿಂದ ಮೂಡಿತು ಮಕ್ಕಳ ಪಾರ್ಕ್
May 5, 2019