ಕುಡ್ಲದ ಅದರಲ್ಲೂ ಜಿಲ್ಲೆಯ ಪ್ರತಿಷ್ಟಿತ ಮಂಗಳ ಸ್ಟೇಡಿಯಂ ನ ಛಾವಣಿಗೆ ಭದ್ರತೆ ಯ ದೃಷ್ಟಿಯಿಂದ ಟರ್ಪಲ್ ಹೊದಿಕೆಯನ್ನು ಹಾಕಲಾಗಿದೆ. ಈಗಾಗಲೇ ಮೇಲ್ಚಾವಣಿಯಲ್ಲಿ ಬಿರುಕುಗಳು ಕಾಣಿಸಿಕೊಂಡ ಪರಿಣಾಮ ಇಂತಹ ಕಾರ್ಯಕ್ಕೆ ಕ್ರೀಡಾ ಇಲಾಖೆ ಮುಂದಾಗಿದೆ.
ಕುಡ್ಲದ ಅದರಲ್ಲೂ ಜಿಲ್ಲೆಯ ಪ್ರತಿಷ್ಟಿತ ಮಂಗಳ ಸ್ಟೇಡಿಯಂ ನ ಛಾವಣಿಗೆ ಭದ್ರತೆ ಯ ದೃಷ್ಟಿಯಿಂದ ಟರ್ಪಲ್ ಹೊದಿಕೆಯನ್ನು ಹಾಕಲಾಗಿದೆ. ಈಗಾಗಲೇ ಮೇಲ್ಚಾವಣಿಯಲ್ಲಿ ಬಿರುಕುಗಳು ಕಾಣಿಸಿಕೊಂಡ ಪರಿಣಾಮ ಇಂತಹ ಕಾರ್ಯಕ್ಕೆ ಕ್ರೀಡಾ ಇಲಾಖೆ ಮುಂದಾಗಿದೆ.