ಕುಡ್ಲದ ಜನರಿಗೆ ಮಾತ್ರ ಗೊತ್ತು ಈ ಎಣ್ಣೆ

ಯಾವುದೇ ಕೈ ಕಾಲು ನೋವು ಇರಲಿ ಕಡೆಂಜಿ ತ್ಯಾಂಪಣ್ಣ ಭಂಡಾರಿ ಅವರ ಎಣ್ಣೆಯನ್ನು ಹಚ್ಚಿ ಸ್ವಲ್ಪ ಹೊತ್ತಿನ ಬಳಿಕ‌ ನಿಧಾನವಾಗಿ ಬಿಸಿ ನೀರಿನ ಶಾಕ ಕೊಡುತ್ತಾ ಹೋದರೆ ಸಾಕು ನೋವು ಮಂಗ ಮಾಯವಾಗಿ ಬಿಡುತ್ತದೆ. ಇದೇ ಕಾರಣದಿಂದ ಈ ಎಣ್ಣೆಯ ಕುರಿತು ಕುಡ್ಲದ ಜನರಿಗೆ ಬಹಳಷ್ಟು ತಿಳಿದಿದಿದೆ.

Share