ಆರೋಗ್ಯ ಸಮಸ್ಯೆಗಳಿಗೆ ಆಯುರ್‌ನಲ್ಲಿ ಪರಿಪೂರ್ಣ ಚಿಕಿತ್ಸೆ

ಮನುಷ್ಯರಿಗೆ ಕಾಯಿಲೆ ಬರುವುದು ಸರ್ವೆ ಸಾಮಾನ್ಯ. ಆದರೆ ಮನುಷ್ಯರ ದೇಹ ಪ್ರಕೃತಿಗೆ ತಕ್ಕಂತೆ ಯಾವ ವಿಧಾನದಲ್ಲಿ ಯಾವ ಚಿಕಿತ್ಸೆ ಎನ್ನುವ ವಿಚಾರ ಬಹಳಷ್ಟು ಮಂದಿಗೆ ಗೊತ್ತೇ ಇರುವುದಿಲ್ಲ.

ಇದೇ ಕಾರಣದಿಂದ ವೈದ್ಯರ ಬಳಿಗೆ ರೋಗಿ ಹೋಗಿ ತನ್ನ ಕಾಯಿಲೆಗೆ ಚಿಕಿತ್ಸೆ ಪಡೆದರೂ ಕೂಡ ಪೂರ್ಣ ರೂಪದಲ್ಲಿ ಗುಣವಾಗುವುದಿಲ್ಲ. ಒಂದು ವೇಳೆ ಗುಣವಾದರೂ ಕೂಡ ಅದರ ಸೈಡ್ ಎಫೆಕ್ಟ್‌ಗಳನ್ನು ಅನುಭವಿಸಿಕೊಂಡು ಬದುಕು ದೂಡುವ ಅನಿವಾರ್ಯತೆ ಸೃಷ್ಟಿಯಾಗುತ್ತದೆ.

ಆದರೆ ಕುದ್ರೋಳಿಯ ಆಯುರ್ ಹೆಲ್ತ್ ಕ್ಲಿನಿಕ್‌ನಲ್ಲಿ ಪೂರ್ವ ಮತ್ತು ನಂತರದ ಮದುವೆ ಸಮಾಲೋಚನೆ, ಹಿಜಾಮಾ ಅಧಿಗಳು, ಬೆನ್ನುನೋವಿನ ಚಿಕಿತ್ಸೆ, ಬಂಜೆತನಕ್ಕೂ ಪರಿಹಾರ, ಶೀತ ಮತ್ತು ಜ್ವರದ ಚಿಕಿತ್ಸೆ, ಬೊಜ್ಜು ಚಿಕಿತ್ಸೆ, ಮಂಡಿ ನೋವು ಮತ್ತು ಪಾದದ ಕೀಲು ನೋವಿಗೂ ಚಿಕಿತ್ಸೆ, ತಲೆನೋವು ಮತ್ತು ಸೈನಸ್‌ಗೆ ಸಂಬಂಧಪಟ್ಟ ಚಿಕಿತ್ಸೆ ಹೀಗೆ ಅನಾರೋಗ್ಯಕ್ಕೆ ಸಂಬಂಧಪಟ್ಟಂತಹ ಎಲ್ಲ ರೀತಿಯ ಚಿಕಿತ್ಸೆಯನ್ನು ಆಯುರ್ ಕ್ಲಿನಿಕ್‌ನ ಪರಿಣತ ವೈದ್ಯರು ನೀಡುತ್ತಾರೆ.

ಮಂಗಳೂರಿನ ಕುದ್ರೋಳಿಯ ಕರ್ಬಲ ರಸ್ತೆಯ ಎಚ್.ಬಿ.ಟಿ ಶಾಮಿಯಾನ ಎದುರುಗಡೆ ಕ್ಲಿನಿಕ್ ಬೆಳಗ್ಗೆ 10 ರಿಂದ ಮಧ್ಯಾಹ್ನ 2ರ ತನಕ ತೆರೆದಿರುತ್ತದೆ. ಸಂಪರ್ಕ ಮಾಡಲು 9886727569 ಹಾಗೂ 9886327569ಗೆ ಕರೆ ಮಾಡಿ ಆರೋಗ್ಯ ಸಮಸ್ಯೆಗಳಿಗೆ ಪರಿಪೂರ್ಣ ಪರಿಹಾರ.

Share