ಶ್ರೀಕೃಷ್ಣ ನಿಗೆ ಅರ್ಪಿಸಿದ ತುಳಸಿಯೇ ಮೆಡಿಸಿನ್

ಉಡುಪಿ ಶ್ರೀ ಕೃಷ್ಣ ನಿಗೆ ನಿತ್ಯವೂ ಅರ್ಪಿಸುವ ಲಕ್ಷ ಲಕ್ಷ ತುಳಸಿ ಈಗ ಆಯುರ್ವೇದ ಕಂಪನಿಯೊಂದು ಔಷಧವಾಗಿ ಬದಲಾಯಿಸುವ ಕೆಲಸ ಮಾಡುತ್ತಿದೆ. ವಿಶೇಷವಾಗಿ ತುಳಸಿಯ ಕಫ ಸಂಬಂಧಿಸಿದ ಔಷಧ,ನಶ್ಯ,ಸಿರಪ್ ಗಳನ್ನು ಮಾಡುತ್ತಿದೆ. ದಿನಕ್ಕೆ 10 ಕೆಜಿ ತುಳಸಿಯನ್ನು ನಾನಾ ವಿಧಾನವನ್ನು ಬಳಸಿಕೊಂಡು ಮಾಡುವ ಮೂಲಕ ದೇವರಿಗೆ ಬಳಸಿದ ತುಳಸಿಯನ್ನು ಔಷಧೀಯವಾಗಿ ಯೂ ಬಳಸಿಕೊಳ್ಳುವ ಕೆಲಸ ಬಹಳ ಒಳ್ಳೆಯದು.

Share