ಸತ್ಯನಾರಾಯಣ ಪೂಜೆ ತುಳುವರ ಪ್ರತಿ ಶುಭಕಾರ್ಯಕ್ಕೂ ಬೇಕು

ಕರಾವಳಿ ಕರ್ನಾಟಕದಲ್ಲಿ ಅದರಲ್ಲೂ ತುಳುನಾಡಿನಲ್ಲಿ ನಡೆಯುವ ಪ್ರತಿಯೊಂದು ಶುಭ ಕಾರ್ಯಕ್ರಮ ಅಥವಾ ಗೃಹ ಪ್ರವೇಶ, ಮದುವೆ ಹೀಗೆ ಪ್ರತಿಯೊಂದು ವಿಚಾರದಲ್ಲೂ ಸತ್ಯನಾರಾಯಣ ದೇವರ ಪೂಜೆ ಯಂತೂ ಕಡ್ಡಾಯವಾಗಿ ಇರುತ್ತದೆ.
ವಿಶೇಷ ಎಂದರೆ ಕರಾವಳಿಯ ಭೂತರಾಧನೆ, ನಾಗಾರಾಧನೆಯಂತೇ ಸತ್ಯನಾರಾಯಣ ಪೂಜೆ ಕೂಡ ವಿಶಿಷ್ಟ ಪೂಜೆ,ಆರಾಧನೆಯಾಗಿ ಗಮನ ಸೆಳೆಯುತ್ತದೆ. ಪೂಜೆಯ ಸಮಯದಲ್ಲಿ‌ ಮಾಡುವ ಪ್ರಸಾದವಂತೂ ಎಲ್ಲರಿಗೂ ಬಹಳ‌ ಪ್ರಿಯ.

Share