ಬೆಳ್ತಂಗಡಿ ತಹಸೀಲ್ದಾರ್ ರ ಜನ‌ ಮೆಚ್ಚುವ ಕೆಲ್ಸ

ಇವರು ಬೇರೆ ಯಾರು ಅಲ್ಲ. ಬೆಳ್ತಂಗಡಿಯ ತಹಸೀಲ್ದಾರ್ ಗಣಪತಿ ಶಾಸ್ತ್ರಿ. ಇತ್ತೀಚಿಗೆ ಬಂದ ನೆರೆಯಿಂದಾಗಿ ಹಾನಿಗೊಳಗಾದದಂತಹ ಪ್ರದೇಶದಲ್ಲಿ ನೆರೆ ಪರಿಹಾರದ ಕಾರ್ಯದಲ್ಲಿ ನಿರತರಾಗಿರುವ ಬೆಳ್ತಂಗಡಿಯ ತಹಶೀಲ್ದಾರರು ಜನಸಾಮಾನ್ಯರಂತೆ ದಿನನಿತ್ಯದ ವಸ್ತುಗಳನ್ನು ನೆರೆ ಪೀಡಿತ ಪ್ರದೇಶಕ್ಕೆ ಹೊತ್ತುಕೊಂಡು ಹೋಗುತ್ತಿರುವ ದೃಶ್ಯ ಇಂದು ಸೋಮಾರಿತನ ತೋರಿಸುವ ಅಧಿಕಾರಿಗಳಿಗೊಂದು ಪಾಠ.

Share