ಮಂಗಳೂರಿನ ಕಾವೂರು ಗಾಂಧಿನಗರದಲ್ಲಿರುವ ಬಿಜಿಎಸ್ ಶಾಖಾ ಮಠದ ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರ ಅಂಕಣ ಬರಹಗಳ ಕೃತಿ `ಚಿಂತನ ಗಂಗಾ’ ಜ.18ರಂದು ಶ್ರೀಕ್ಷೇತ್ರ ಆದಿಚುಂಚನಗಿರಿ ಮಠದಲ್ಲಿ ಭೈರವೈಕ್ಯರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 75 ಅಮೃತ ಮಹೋತ್ಸವದ ಸಮಯದಲ್ಲಿ ಬಿಡುಗಡೆ ಕಾಣುತ್ತಿದೆ.
ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರ ಈ ಅಂಕಣ ಬರಹಗಳು ಈಗಾಗಲೇ ಮುದ್ರಣ ಮಾಧ್ಯಮದಲ್ಲಿ ಸಾಕಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದೆ. ಈಗ ಕೃತಿ ರೂಪದಲ್ಲೂ ಕಾಣಿಸಿಕೊಂಡಿದೆ.
ಜನರಿಗೆ ಬೆಳಕು ನೀಡುವ ಚಿಂತನ ಗಂಗಾ
January 17, 2020