Kudla City

ಮಕ್ಕಳ ಸುರಕ್ಷತೆಯಲ್ಲೂ ನೆಟ್‌ಬಳಕೆ ಸಹಕಾರಿ

ಮಕ್ಕಳು ಎಂದಿಗೂ ಸುಭದ್ರರಾಗಬೇಕು. ಯಾವುದೇ ಅಪಾಯ ಇಲ್ಲದೇ ಬದುಕು ಕಟ್ಟಬೇಕು ಎನ್ನುವುದು ಪ್ರತಿಯೊಬ್ಬ ಹೆತ್ತವರು ಬಯಸುವ ವಿಚಾರ. ಇಂತಹ ಮಕ್ಕಳು ಫ್ಲ್ಯಾಟ್, ಅಪಾರ್ಟ್‌ಮೆಂಟ್‌ನಿಂದ ಬಾಲ್ಕನಿಯಲ್ಲಿ ನಿಂತು ಕೆಳಗೆ ಇಣುಕಿ ನೋಡುವುದು ಸೇರಿದಂತೆ ಹಲವು ವಿಚಾರಗಳಲ್ಲಿ ತಮಗೆ ಗೊತ್ತಿಲ್ಲದೇ ತಪ್ಪು ಮಾಡುತ್ತಾರೆ ಇದರ ಎಲ್ಲ ಕಷ್ಟಗಳನ್ನು ಹೆತ್ತವರೇ ಅನುಭವಿಸಬೇಕಾಗುತ್ತದೆ.
ಇಂತಹ ಎಲ್ಲಕ್ಕೂ ಪರಿಹಾರ ನೀಡುವ ತಂಡ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆಯಲ್ಲೂ ಕೆಲಸ ಮಾಡುತ್ತಿದೆ. ಬೆಂಗಳೂರಿನ ಯಶವಂತಪುರದಲ್ಲಿರುವ ಮಂಜುನಾಥ ಎಂಟರ್‌ಪ್ರೈಸಸ್‌ನ ಉತ್ಸಾಹಿ ಯುವಕ ಮಂಜುನಾಥ ಅವರ ತಂಡ ಇಂತಹ ಬಾಲ್ಕನಿ ಸೇಫ್ಟಿ ನೆಟ್ಸ್, ಬರ್ಡ್ಸ್ ಪ್ರೊಟೆಕ್ಷನ್ ನೆಟ್ಸ್, ಕೋಕನಟ್ ಸೇಫ್ಟಿ ನೆಟ್ಸ್, ಬಿಲ್ಡಿಂಗ್ ಸೇಫ್ಟಿ ನೆಟ್ಸ್, ಗ್ಲಾಸ್ ಸೇಫ್ಟಿ ನೆಟ್ಸ್, ಸ್ಪೋಟ್ಸ್ ನೆಟ್ಸ್, ಮಂಕಿ ಸೇಫ್ಟಿ ನೆಟ್ಸ್ ಇಂತಹ ನೆಟ್‌ಗಳಲ್ಲಿ ಕಾಣಿಸಿಕೊಳ್ಳುವ ಸಮಸ್ಯೆಗಳ ಪರಿಹಾರ ವಿಚಾರದಲ್ಲಿ ಬಹಳ ತ್ವರಿತವಾಗಿ ನಿಮ್ಮ ಮನೆ ಬಾಗಿಲಿಗೆ ಬಂದು ಅಳವಡಿಸುವ ಕಾರ‍್ಯವನ್ನು ಮಾಡುತ್ತಾರೆ.
ಬೆಂಗಳೂರಿನ ಮೂಲೆ ಮೂಲೆಯಲ್ಲೂ ಇವರ ತಂಡ ಪೂರ್ಣ ಪ್ರಮಾಣದಲ್ಲಿ ದುಡಿಯುತ್ತಿದೆ. ಮಂಜುನಾಥ್ ಅವರನ್ನು ಸಂಪರ್ಕ ಮಾಡಲು 9900827799,9916721019ತಕ್ಷಣ ಕರೆ ಮಾಡಿ ನಿಮ್ಮವರ ಭದ್ರ ಬದುಕಿಗೆ ನೀವೇ ಯೋಚಿಸಿ. ಯಾರು ಮಾಡದಂತಹ ಸಿಂಪಲ್ ಬಜೆಟ್‌ನೊಳಗೆ ನಿಮ್ಮ ಬಾಲ್ಕನಿಗೊಂದು ಹೊಸ ಅರ್ಥ ನೀಡುತ್ತಾರೆ. ಸಿಂಪಲ್ ಬಜೆಟ್ ಬಾಲ್ಕನಿ ಲುಕ್ಸ್ ಸೂಪರ್….
http://www.manjusafetynets.com/

ಕುಡ್ಲದ ಮಳೆಗಾಲದ ಡಿಶ್ ಪತ್ರೊಡೆ

ಕುಡ್ಲ ಅದರಲ್ಲೂ ಕರಾವಳಿಯಲ್ಲಿ ಮಳೆರಾಯನ ಎಂಟ್ರಿಯಾಗುತ್ತಿದ್ದಂತೆ ಕೆಸುವಿನ ಎಲೆಯ ಪತ್ರೊಡೆ ನೆನಪಿಗೆ ಬರುತ್ತದೆ. ಕರಾವಳಿ ಎಲ್ಲರಿಗೂ ಇದನ್ನು ಮಾಡುವ ಹಾಗೂ ತಿನ್ನುವ ವಿಚಾರ ಗೊತ್ತಿದೆ. ಕರಾವಳಿಯ ಒಂದೊಂದು ಊರಿನವರು ಒಂದೊಂದು ರೀತಿಯಲ್ಲಿ ಪತ್ರೊಡೆ ಮಾಡುತ್ತಾರೆ ಎಲ್ಲಕ್ಕೂ ಒಂದೇ ರೀತಿಯ ಟೇಸ್ಟ್ ಮಾರಾಯ್ರೆ. ಮಳೆಗಾಲದ ಎಂಟ್ರಿ ಅಗುತ್ತಾ ಕೆಸುವಿನ ಎಲೆಗಳು ಸಮೃದ್ಧ ವಾಗಿ ಬೆಳೆಯುತ್ತದೆ. ಇದು ಬರೀ ಕರಾವಳಿಯಲ್ಲಿ ಮಾತ್ರವಲ್ಲ ರಾಜ್ಯದ ಮಲೆನಾಡಿನಲ್ಲೂ ಇದನ್ನು ಮಾಡುತ್ತಾರೆ. ಮಂಗಳೂರಿನ ಕೆಲವು ಖ್ಯಾತ ಹೋಟೆಲ್ ಗಳು ಇದನ್ನು ವರ್ಷವಿಡೀ ಮಾಡುವ ಮೂಲಕ ಗ್ರಾಹಕರಿಗೆ ವರ್ಷಪೂರ್ತಿ ಪತ್ರೊಡೆ ತಿನ್ನಿಸುವ ಕೆಲಸ ಮಾಡುತ್ತಿದೆ ಆದರೆ ಮಳೆ ಬಂದಾಗ ಮನೆಯ ಅಡುಗೆ ಕೋಣೆಯಲ್ಲಿ ಸಿದ್ದವಾಗುವ ಪತ್ರೊಡೆ ಮುಂದೆ ಯಾವುದು ಲೆಕ್ಕಕ್ಕೆ ಇಲ್ಲ ಬಿಡಿ.

20 ದಿನದಲ್ಲಿ 77,475 ಗಿಡ ನೆಟ್ಟವರ ಕತೆಯಿದು !

ಒಂದಲ್ಲ ಎರಡಲ್ಲ ಬರೋಬರಿ 20 ದಿನಗಳಲ್ಲಿ 77,475 ಗಿಡಗಳನ್ನು ನೆಟ್ಟು ಹಸಿರು ಇಳೆಗೆ ಸಾಕ್ಷಿಯಾದರು. ಹೌದು. ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ 124 ಚರ್ಚ್ ಗಳಲ್ಲಿ ನಡೆದ ಕಾರ್ಯಕ್ರಮ ವಿದು.
ಲಾವ್ದಾತೋ ಸಿ ಭಾನುವಾರ ಜೂ.30 ರಂದು ನಡೆಯಿತು. ಅದಕ್ಕೂ ಮೊದಲು ಅಂದರೆ ಜೂ.10 ರಿಂದ ಭಾನುವಾರದ ವರೆಗೆ ಈ ಹಸಿರಿನ ಅಭಿಯಾನ ನಡೆದಿದೆ.

ಗುಣಮಟ್ಟದ ಜಿನಸಿಗೆ ಸೆಂಟ್ರಲ್ ಮಾರ್ಕೆಟ್‌ನ ಫಾತಿಮಾ ಸ್ಟೋರ್

ಮಂಗಳೂರಿನ ಯಾವುದೇ ಮೂಲೆಗೆ ಹೋದರೂ ಕೂಡ ಗುಣಮಟ್ಟದ ಜಿನಸಿ ಅದರಲ್ಲೂ ಬಹಳ ನ್ಯಾಯಯುತ ಬೆಲೆಯಲ್ಲಿ ಗ್ರಾಹಕರಿಗೆ ಜಿನಸು ಒದಗಿಸುವ ಮಳಿಗೆ ಎಂದರೆ ಅದು ಮಂಗಳೂರಿನ ಸೆಂಟ್ರಲ್ ಮಾರ್ಕೆಟ್‌ನಲ್ಲಿರುವ ಫಾತಿಮಾ ಸ್ಟೋರ್. ಮಂಗಳೂರಿನ ವ್ಯಾಪ್ತಿಯಲ್ಲಿ ಬಹಳ ಹಳೆಯ ಮಳಿಗೆ ಇದಾಗಿದ್ದು, ಇಲ್ಲಿನ ಸಿಬ್ಬಂದಿಗಳ ಅವಿರತ ನಗುಮೊಗದ ಸೇವೆ ಗ್ರಾಹಕರಿಗೆ ಬಹಳಷ್ಟು ಖುಷಿಕೊಡುತ್ತಿದೆ.

ಪಕ್ಷಿ ಸ್ನೇಹಿ ನೆಟ್‌ಗಳಿಂದ ಸಮಸ್ಯೆಗೆ ಪರಿಹಾರ

ಪ್ರಾಣಿ, ಪಕ್ಷಿಗಳಿಂದ ಏನೇ ಕಿರಿಕಿರಿಯಾದರೂ ಅದನ್ನು ಕೊಲ್ಲುವುದು ತಪ್ಪು.ಆದರೆ ಅವುಗಳನ್ನು ಉಪಾಯದಿಂದ ಓಡಿಸುವ ತಂತ್ರಗಾರಿಕೆ ಹೆಚ್ಚು ಲಾಭಕರ. ಬೆಂಗಳೂರಿನಂತಹ ನಗರದಲ್ಲಿ ಜನರ ಜತೆಗೆ ಪಾರಿವಾಳಗಳ ಸಂಖ್ಯೆ ಬಹಳಷ್ಟಿದೆ. ಸದಾ ಕಾಲ ಫ್ಲ್ಯಾಟ್, ಅಪಾರ್ಟ್‌ಮೆಂಟ್‌ನೊಳಗೆ ಈ ಪಾರಿವಾಳಗಳು ಬಂದು ಹಿಕ್ಕೆ ಹಾಕುತ್ತಾ ಗಲೀಜು ಮಾಡಿ ಹೋಗುತ್ತದೆ ಎನ್ನುವ ಮಾತುಗಳನ್ನು ಪ್ರತಿಯೊಬ್ಬರು ಹೇಳುತ್ತಾ ಹೋಗುತ್ತಾರೆ.

ಆದರೆ ಅದರ ನಿಯಂತ್ರಣಕ್ಕಂತೂ ಯಾವುದೇ ಯೋಚನೆ ಮಾಡದೇ ಗಲೀಜನ್ನು ಸ್ವಚ್ಛ ಮಾಡುವುದರಲ್ಲಿಯೇ ಕಾಲ ಕಳೆಯುತ್ತೇವೆ. ಆದರೆ ಇಂತಹ ಚಿಂತೆಯಿಂದ ದೂರವಾಗಬೇಕಾದರೆ ಅದರ ನಿಯಂತ್ರಣಕ್ಕೆ ಪಕ್ಷಿ ಸ್ನೇಹಿ ನೆಟ್‌ಗಳನ್ನು ಬಳಸಬೇಕು ಇದರಿಂದ ಪಕ್ಷಿಗಳಿಗೂ ಹಾನಿಯಿಲ್ಲ ನಿಮಗೂ ಅವುಗಳಿಂದ ಮುಕ್ತಿ ಸಿಕ್ಕಿ ಬಿಡುತ್ತದೆ. ಬಹಳ ಸುಲಭ ದರದಲ್ಲಿ ಬೆಂಗಳೂರಿನ ಯಾವುದೇ ಮೂಲೆಯಲ್ಲಾದರೂ ಇಂತಹ ನೆಟ್‌ಗಳನ್ನು ಆಳವಡಿಸಿಕೊಂಡು ಹೋಗುವ ತಂಡವಿದೆ.

ಬೆಂಗಳೂರಿನ ಯಶವಂತಪುರದಲ್ಲಿರುವ ಮಂಜುನಾಥ ಎಂಟರ್‌ಪ್ರೈಸಸ್‌ನ ಉತ್ಸಾಹಿ ಯುವಕ ಮಂಜುನಾಥ ಅವರ ತಂಡ ಇಂತಹ ಬಾಲ್ಕನಿ ಸೇಫ್ಟಿ ನೆಟ್ಸ್, ಬರ್ಡ್ಸ್ ಪ್ರೊಟೆಕ್ಷನ್ ನೆಟ್ಸ್, ಕೋಕನಟ್ ಸೇಫ್ಟಿ ನೆಟ್ಸ್, ಬಿಲ್ಡಿಂಗ್ ಸೇಫ್ಟಿ ನೆಟ್ಸ್, ಗ್ಲಾಸ್ ಸೇಫ್ಟಿ ನೆಟ್ಸ್, ಸ್ಪೋಟ್ಸ್ ನೆಟ್ಸ್, ಮಂಕಿ ಸೇಫ್ಟಿ ನೆಟ್ಸ್ ಇಂತಹ ನೆಟ್‌ಗಳಲ್ಲಿ ಕಾಣಿಸಿಕೊಳ್ಳುವ ಸಮಸ್ಯೆಗಳ ಪರಿಹಾರ ವಿಚಾರದಲ್ಲಿ ಬಹಳ ತ್ವರಿತವಾಗಿ ನಿಮ್ಮ ಮನೆ ಬಾಗಿಲಿಗೆ ಬಂದು ಅಳವಡಿಸುವ ಕಾರ‍್ಯವನ್ನು ಮಾಡುತ್ತಾರೆ.
ಬೆಂಗಳೂರಿನ ಮೂಲೆ ಮೂಲೆಯಲ್ಲೂ ಇವರ ತಂಡ ಪೂರ್ಣ ಪ್ರಮಾಣದಲ್ಲಿ ದುಡಿಯುತ್ತಿದೆ. ಮಂಜುನಾಥ್ ಅವರನ್ನು ಸಂಪರ್ಕ ಮಾಡಲು 9900827799,9916721019ತಕ್ಷಣ ಕರೆ ಮಾಡಿ ನಿಮ್ಮವರ ಭದ್ರ ಬದುಕಿಗೆ ನೀವೇ ಯೋಚಿಸಿ. ಯಾರು ಮಾಡದಂತಹ ಸಿಂಪಲ್ ಬಜೆಟ್‌ನೊಳಗೆ ನಿಮ್ಮ ಬಾಲ್ಕನಿಗೊಂದು ಹೊಸ ಅರ್ಥ ನೀಡುತ್ತಾರೆ. ಸಿಂಪಲ್ ಬಜೆಟ್ ಬಾಲ್ಕನಿ ಲುಕ್ಸ್ ಸೂಪರ್….
http://www.manjusafetynets.com/