ಮಧುಮೇಹ ಅಥವಾ ಡಯಾಬೀಟಿಸ್ ನಮ್ಮ ಸುತ್ತಮುತ್ತಲಿನ ಹತ್ತು ಮಂದಿಯಲ್ಲಿ ಒಬ್ಬರಿಗೆ ಗ್ಯಾರಂಟಿ ಇರುತ್ತದೆ. ನಮ್ಮ ಜೀವನ ಶೈಲಿ, ಒತ್ತಡ ಸೇರಿದಂತೆ ಆಧುನಿಕ ಜಗತ್ತಿನ ವ್ಯಾಯಾಮ ರಹಿತ ಬದುಕು ಡಯಾಬೀಟಿಸ್ಗೆ ಕಾರಣವಾಗುತ್ತಿದೆ.
ಹಿಂದಿನ ಕಾಲದ ಆಹಾರ ಪದ್ದತಿಯ ಬದಲು ಹೊಸ ರೀತಿಯ ಆಹಾರ ಶೈಲಿಗೆ ವಿದ್ಯಾರ್ಥಿಗಳು ಒಗ್ಗಿಕೊಳ್ಳುತ್ತಿರುವ ಪರಿಣಾಮ ಎಳೆಯ ವಯಸ್ಸಿನಲ್ಲಿಯೇ ಮಧುಮೇಹ ಮುತ್ತಿಕೊಳ್ಳುತ್ತದೆ. ವಿದ್ಯಾರ್ಥಿಗಳು ಸೇರಿದಂತೆ ಭಾರತವನ್ನು ಮಧುಮೇಹ ಮುಕ್ತ ಭಾರತ ಎನ್ನುವ ಕನಸ್ಸಿನ ಮೂಲಕ ಜÁಗೃತಿಯ ಹೋರಾಟ, ಉಪನ್ಯಾಸ, ಚಿಕಿತ್ಸೆ ಎಲ್ಲದರಲ್ಲೂ ಡಾ.ಸತೀಶ ಶಂಕರ್ ದುಡಿಯುತ್ತಿz್ದÁರೆ.
ಮಂಗಳೂರಿನ ಗಂಜಿಮಠದಲ್ಲಿರುವ ಆಯುರ್ ಸ್ಪರ್ಶ ಡಯಾಬಿಟಿಕ್ ಇನ್ನೋವೇಟಿವ್ ಫೌಂಡೇಶನ್ ಹಾಗೂ ಆಯುರ್ ಸ್ಪರ್ಶ ಆಯುರ್ವೇದ ಆಸ್ಪತ್ರೆ ಗಂಜಿಮಠದ ಮೂಲಕ ಡಾ.ಸತೀಶ್ ಕೆಲಸ ಮಾಡುತ್ತಿz್ದÁರೆ. ಆಯುರ್ವೇದ ಶಾಸ್ತ್ರ ದ ಮೂಲಕ ಡಯಾಬಿಟಿಸ್ಗೆ ವಿಶಿಷ್ಟ ಮದ್ದನ್ನು ಕೂಡ ಸಂಶೋಧನೆ ನಡೆಸಿz್ದÁರೆ. ಹೆಚ್ಚಿನ ಮಾಹಿತಿ ಹಾಗೂ ಶಾಲೆಯಲ್ಲಿ ಮಧುಮೇಹದ ಕುರಿತಾಗಿ ಉಪನ್ಯಾಸವನ್ನು ಕೇಳಬಯಸುವ ಮಂದಿ ಅವರನ್ನು ಸಂಪರ್ಕ ಮಾಡಬಹುದು 9482167168
Tagged: ayur
ಟೈಪ್-2 ಮಧುಮೇಹಕ್ಕೆ ಅತ್ಯಂತ ಪರಿಣಾಮಕಾರಿ ಮದ್ದು !
ಮಧುಮೇಹ ಅರ್ಥಾತ್ ಡಯಾಬಿಟಿಸ್ ಎನ್ನುವುದು ಸಿಟಿಯಿಂದ ಹಿಡಿದು ಗ್ರಾಮೀಣ ಭಾಗದವರೆಗೂ ರೋಗಿಗಳ ವ್ಯಾಪ್ತಿ ಜಾಸ್ತಿಯಾಗುತ್ತಾ ಹೋಗುತ್ತಿದೆ. ಇದರಲ್ಲಿ ಟೈಪ್-2 ಮಧುಮೇಹ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ.
ಮಂಗಳೂರಿನ ಗಂಜಿಮಠದಲ್ಲಿರುವ ಆಯುರ್ಸ್ಪರ್ಶ ಆರ್ಯುವೇದ ಆಸ್ಪತ್ರೆಯ ವೈದ್ಯರಾದ ಡಾ. ಸತೀಶ್ ಶಂಕರ ತಮ್ಮ ಸಂಶೋಧನೆಯ ಮೂಲಕ ಟೈಪ್-2 ಮಧುಮೇಹಕ್ಕೆ ಅತ್ಯಂತ ಪರಿಣಾಮಕಾರಿ ಮದ್ದು `ಮಹಾಮೇಹಾರಿವಟಿ’ ಕಂಡು ಹುಡುಕಿದ್ದಾರೆ. ಇದರಲ್ಲಿ ತ್ರಿಫಲ, ನೆಲ್ಲಿಕಾಯಿ, ಅರಿಶಿನ ಮತ್ತು ಏಕನಾಯಕನ ಬೇರು ಒಳಗೊಂಡಿದೆ. ಟೈಪ್-2 ಮಧುಮೇಹಿ ನಿಯಂತ್ರಣಕ್ಕೆ ಅತ್ಯಂತ ಉಪಯುಕ್ತವಾಗಿದೆ.
ಮಧುಮೇಹಿಗಳಿಗೆ ಬರುವ ಕಣ್ಣಿನ ತೊಂದರೆಗಳು ಮತ್ತು ಮಲಬದ್ಧತೆಯನ್ನು ನಿವಾರಿಸುವಲ್ಲಿಯೂ ಇದು ಅತ್ಯಂತ ಉಪಯುಕ್ತವಾಗಿದೆ. ಅತ್ಯಂತ ಕಡಿಮೆ ದರ ನಿಗದಿಪಡಿಸಿಕೊಂಡು ಇದನ್ನು ರಾಜ್ಯದ ನಾನಾ ಭಾಗಗಳಿಗೆ ನೀಡುವ ಮೂಲಕ ವೈದ್ಯರು ಮಧುಮೇಹಿಗಳಿಗೆ ವರವಾಗುತ್ತಿದ್ದಾರೆ. ಹೆಚ್ಚಿನ ಮಾಹಿತಿಗೆ 9482167168
ಸಿಟಿ ಲೈಫ್ನವರ ಕೊಬ್ಬು ಕರಗಿಸುವ ಸುಲಭ ವಿಧಾನ
ಕುಡ್ಲ ಮಾತ್ರವಲ್ಲ ದೇಶದ ಯಾವುದೇ ಮೂಲೆಗೆ ಹೋದರೂ ಕೂಡ ಅತ್ತಿಯಾದ ಒತ್ತಡ, ವ್ಯಾಯಾಮ ಕೊರತೆಯ ಜತೆಯಲ್ಲಿ ಮೈಯಲ್ಲಿ ಕೊಲೆಸ್ಟ್ರಾಲ್ ಗೊತ್ತಿಲ್ಲದೇ ಜಾಗ ಪಡೆದುಕೊಂಡು ದುಡೂತಿತನ ಬೆಳೆದುಬಿಡುತ್ತದೆ. ಇಂತಹ ಕೊಲೆಸ್ಟ್ರಾಲ್ವನ್ನು ಸುಲಭದಲ್ಲಿ ತೆಗೆಯಲು ಹಿಜಾಮಾ ದಿ ಬೆಸ್ಟ್ ಟ್ರೀಟ್ಮೆಂಟ್. ಅದನ್ನು ನುರಿತ ವೈದ್ಯರು ಮಾತ್ರ ಮಾಡಿದರೆ ಇದಕ್ಕೆಲ್ಲ ಪರಿಹಾರ ಸಿಗುತ್ತದೆ.
ಕುದ್ರೋಳಿಯ ಆಯುರ್ ಹೆಲ್ತ್ ಕೇರ್ನಲ್ಲಿ ಇಂತಹ ಟ್ರೀಟ್ಮೆಂಟ್ ತಜ್ಞ ವೈದ್ಯರಿಂದ ನಡೆಯುತ್ತದೆ. ಕುದ್ರೋಳಿಯ ಆಯುರ್ ಹೆಲ್ತ್ ಕ್ಲಿನಿಕ್ನಲ್ಲಿ ಪೂರ್ವ ಮತ್ತು ನಂತರದ ಮದುವೆ ಸಮಾಲೋಚನೆ, ಹಿಜಾಮಾ ಅಧಿಗಳು, ಬೆನ್ನುನೋವಿನ ಚಿಕಿತ್ಸೆ, ಬಂಜೆತನಕ್ಕೂ ಪರಿಹಾರ, ಶೀತ ಮತ್ತು ಜ್ವರದ ಚಿಕಿತ್ಸೆ, ಬೊಜ್ಜು ಚಿಕಿತ್ಸೆ, ಮಂಡಿ ನೋವು ಮತ್ತು ಪಾದದ ಕೀಲು ನೋವಿಗೂ ಚಿಕಿತ್ಸೆ, ತಲೆನೋವು ಮತ್ತು ಸೈನಸ್ಗೆ ಸಂಬಂಧಪಟ್ಟ ಚಿಕಿತ್ಸೆ ಹೀಗೆ ಅನಾರೋಗ್ಯಕ್ಕೆ ಸಂಬಂಧಪಟ್ಟಂತಹ ಎಲ್ಲ ರೀತಿಯ ಚಿಕಿತ್ಸೆಯನ್ನು ಆಯುರ್ ಕ್ಲಿನಿಕ್ನ ಪರಿಣತ ವೈದ್ಯರು ನೀಡುತ್ತಾರೆ.
ಮಂಗಳೂರಿನ ಕುದ್ರೋಳಿಯ ಕರ್ಬಲ ರಸ್ತೆಯ ಎಚ್.ಬಿ.ಟಿ ಶಾಮಿಯಾನ ಎದುರುಗಡೆ ಕ್ಲಿನಿಕ್ ಬೆಳಗ್ಗೆ 10 ರಿಂದ ಮಧ್ಯಾಹ್ನ 2ರ ತನಕ ತೆರೆದಿರುತ್ತದೆ. ಸಂಪರ್ಕ ಮಾಡಲು 9886727569 ಹಾಗೂ 9886327569ಗೆ ಕರೆ ಮಾಡಿ ಆರೋಗ್ಯ ಸಮಸ್ಯೆಗಳಿಗೆ ಪರಿಪೂರ್ಣ ಪರಿಹಾರ.
ಸಾಮಾನ್ಯ ಜ್ವರಕ್ಕೆ ಪರಿಪೂರ್ಣ ಮದ್ದು !
ಕರಾವಳಿಯಲ್ಲಿ ಒಂದೆಡೆ ಮಲೇರಿಯಾ ಜತೆಗೆ ಡೆಂಗೆಯ ಗುದ್ದಾಟದ ನಡುವೆ ಕೂಡ ಸಾಮಾನ್ಯ ಜ್ವರಕ್ಕೂ ಈಗ ಜನರಲ್ಲಿ ಭಯ ಹುಟ್ಟಿಕೊಂಡಿದೆ. ಆಗಾಗ ಬರುವ ಮಳೆಗೆ ಕುಟುಂಬದ ಸದಸ್ಯರು ಜ್ವರಕ್ಕೆ ಗುರಿಯಾಗುತ್ತಿದ್ದಾರೆ ಎನ್ನುವ ಮಾತುಗಳು ಪದೇ ಪದೇ ಕುಡ್ಲದ ಜನರಿಂದ ಕೇಳಿ ಬರುತ್ತಿದೆ.
ಯಾವ ವಿಧಾನದ ಚಿಕಿತ್ಸಾ ಕ್ರಮ ಇದಕ್ಕೆ ಸೂಕ್ತ ಎನ್ನುವ ಗೊಂದಲದಲ್ಲಿ ಇರುವವರಿಗೆ ಇಲ್ಲೊಂದು ಮಾರ್ಗದರ್ಶನವಿದೆ. ಕುದ್ರೋಳಿಯಲ್ಲಿರುವ ಆಯುರ್ ಹೆಲ್ತ್ ಕ್ಲಿನಿಕ್ನಲ್ಲಿ ನಿಮ್ಮ ಸಾಮಾನ್ಯ ಜ್ವರಕ್ಕೆ ಪರಿಪೂರ್ಣ ಔಷಧ ಜತೆಗೆ ನಿಮ್ಮ ದೇಹ ಪ್ರಕೃತಿಗೆ ತಕ್ಕಂತ ಚಿಕಿತ್ಸೆ ಸಿಗುತ್ತದೆ.
ಕುದ್ರೋಳಿಯ ಆಯುರ್ ಹೆಲ್ತ್ ಕ್ಲಿನಿಕ್ನಲ್ಲಿ ಪೂರ್ವ ಮತ್ತು ನಂತರದ ಮದುವೆ ಸಮಾಲೋಚನೆ, ಹಿಜಾಮಾ ಅಧಿಗಳು, ಬೆನ್ನುನೋವಿನ ಚಿಕಿತ್ಸೆ, ಬಂಜೆತನಕ್ಕೂ ಪರಿಹಾರ, ಶೀತ ಮತ್ತು ಜ್ವರದ ಚಿಕಿತ್ಸೆ, ಬೊಜ್ಜು ಚಿಕಿತ್ಸೆ, ಮಂಡಿ ನೋವು ಮತ್ತು ಪಾದದ ಕೀಲು ನೋವಿಗೂ ಚಿಕಿತ್ಸೆ, ತಲೆನೋವು ಮತ್ತು ಸೈನಸ್ಗೆ ಸಂಬಂಧಪಟ್ಟ ಚಿಕಿತ್ಸೆ ಹೀಗೆ ಅನಾರೋಗ್ಯಕ್ಕೆ ಸಂಬಂಧಪಟ್ಟಂತಹ ಎಲ್ಲ ರೀತಿಯ ಚಿಕಿತ್ಸೆಯನ್ನು ಆಯುರ್ ಕ್ಲಿನಿಕ್ನ ಪರಿಣತ ವೈದ್ಯರು ನೀಡುತ್ತಾರೆ.
ಮಂಗಳೂರಿನ ಕುದ್ರೋಳಿಯ ಕರ್ಬಲ ರಸ್ತೆಯ ಎಚ್.ಬಿ.ಟಿ ಶಾಮಿಯಾನ ಎದುರುಗಡೆ ಕ್ಲಿನಿಕ್ ಬೆಳಗ್ಗೆ 10 ರಿಂದ ಮಧ್ಯಾಹ್ನ 2ರ ತನಕ ತೆರೆದಿರುತ್ತದೆ. ಸಂಪರ್ಕ ಮಾಡಲು 9886727569 ಹಾಗೂ 9886327569ಗೆ ಕರೆ ಮಾಡಿ ಆರೋಗ್ಯ ಸಮಸ್ಯೆಗಳಿಗೆ ಪರಿಪೂರ್ಣ ಪರಿಹಾರ.
ಕುಡ್ಲದವರ ಒತ್ತಡಪೂರ್ಣ ಬದುಕಿಗೆ ರಿಲ್ಯಾಕ್ಸ್ ಕೊಡುವ ಕಪ್ಪಿಂಗ್ ಥೆರಪಿ
ಕುಡ್ಲದ ಸಿಟಿ ಮಂದಿ ಪ್ರತಿಯೊಂದು ಕ್ಷಣಕೂಡ ಒತ್ತಡಪೂರ್ಣ ಬದುಕಿನಲ್ಲಿಯೇ ಕಾಲ ಕಳೆಯುತ್ತಾರೆ. ಈ ಒತ್ತಡಪೂರ್ಣ ಬದುಕಿನಿಂದ ನಮ್ಮ ದೇಹಕ್ಕೆ ವಿಪರೀತವಾದ ಹಾನಿಯಾಗುತ್ತದೆ.
ಇದೇ ಹಾನಿಯಿಂದ ಕಾಯಿಲೆ ಬೇಗನೆ ಮುತ್ತಿಕೊಳ್ಳುವ ಜತೆಯಲ್ಲಿ ಸಣ್ಣ ವಯಸ್ಸಿಗೆ ದೇಹ ನಮ್ಮ ಮಾತನ್ನು ಕೇಳದ ಸ್ಥಿತಿಗೆ ಬಂದು ತಲುಪುತ್ತದೆ. ಇಂತಹ ಸಮಸ್ಯೆಯ ನಿವಾರಣೆಗೆ ಹಿಜಾಮಾದ ಕಪ್ಪಿಂಗ್ ಥೆರಪಿ ಉತ್ತಮವಾದ ಪರಿಹಾರ.
ಅದನ್ನು ಪರಿಣತರ ತಂಡದಿಂದ ಮಾಡಿಸಿದರೆ ಮಾತ್ರ ನಿಜವಾಗಿಯೂ ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಮಂಗಳೂರಿನ ಕುದ್ರೋಳಿಯಲ್ಲಿರುವ ಆಯುರ್ ಹೆಲ್ತ್ ಕ್ಲಿನಿಕ್ನ ತಜ್ಞ ವೈದ್ಯರ ತಂಡ ಇಂತಹ ಕಾರ್ಯದಲ್ಲಿ ಸಾಕಷ್ಟು ಯಶಸ್ಸು ಪಡೆದಿದ್ದಾರೆ. ರೋಗಿಗಳು ಕೂಡ ಅವರನ್ನು ಹುಡುಕಿಕೊಂಡು ದೂರದ ಊರಿನಿಂದ ಬರುತ್ತಾರೆ.
ಕುದ್ರೋಳಿಯ ಆಯುರ್ ಹೆಲ್ತ್ ಕ್ಲಿನಿಕ್ನಲ್ಲಿ ಪೂರ್ವ ಮತ್ತು ನಂತರದ ಮದುವೆ ಸಮಾಲೋಚನೆ, ಹಿಜಾಮಾ ಅಧಿಗಳು, ಬೆನ್ನುನೋವಿನ ಚಿಕಿತ್ಸೆ, ಬಂಜೆತನಕ್ಕೂ ಪರಿಹಾರ, ಶೀತ ಮತ್ತು ಜ್ವರದ ಚಿಕಿತ್ಸೆ, ಬೊಜ್ಜು ಚಿಕಿತ್ಸೆ, ಮಂಡಿ ನೋವು ಮತ್ತು ಪಾದದ ಕೀಲು ನೋವಿಗೂ ಚಿಕಿತ್ಸೆ, ತಲೆನೋವು ಮತ್ತು ಸೈನಸ್ಗೆ ಸಂಬಂಧಪಟ್ಟ ಚಿಕಿತ್ಸೆ ಹೀಗೆ ಅನಾರೋಗ್ಯಕ್ಕೆ ಸಂಬಂಧಪಟ್ಟಂತಹ ಎಲ್ಲ ರೀತಿಯ ಚಿಕಿತ್ಸೆಯನ್ನು ಆಯುರ್ ಕ್ಲಿನಿಕ್ನ ಪರಿಣತ ವೈದ್ಯರು ನೀಡುತ್ತಾರೆ.
ಮಂಗಳೂರಿನ ಕುದ್ರೋಳಿಯ ಕರ್ಬಲ ರಸ್ತೆಯ ಎಚ್.ಬಿ.ಟಿ ಶಾಮಿಯಾನ ಎದುರುಗಡೆ ಕ್ಲಿನಿಕ್ ಬೆಳಗ್ಗೆ 10 ರಿಂದ ಮಧ್ಯಾಹ್ನ 2ರ ತನಕ ತೆರೆದಿರುತ್ತದೆ. ಸಂಪರ್ಕ ಮಾಡಲು 9886727569 ಹಾಗೂ 9886327569ಗೆ ಕರೆ ಮಾಡಿ ಆರೋಗ್ಯ ಸಮಸ್ಯೆಗಳಿಗೆ ಪರಿಪೂರ್ಣ ಪರಿಹಾರ.