Tagged: Bangalore

ಕುಡ್ಲದ ಹುಡುಗನ ಬಿಸಿನೀರಿನಲ್ಲಿ ಕರಗುವ ಪ್ಲಾಸ್ಟಿಕ್

ಪ್ಲಾಸ್ಟಿಕ್ ಎಂದಾದರೂ ಬಿಸಿನೀರಿನಲ್ಲಿ ಕರಗುತ್ತಾ….ಎಲ್ಲಾದರೂ ಕರಗಿದರು ಅದನ್ನು ನೀರಿನಂತೆ ಕುಡಿಯಬಹುದಾ…? ಈ ಎರಡು ಪ್ರಶ್ನೆಗಳನ್ನು ಕೇಳುವ ಮಂದಿಗೆ ಮಂಡೆ ಸರಿಯಿಲ್ಲ ಎಂದು‌ ನೀವು ಭಾವಿಸಿಕೊಂಡರೆ ಅದು ನಿಮ್ಮ ತಪ್ಪು ಅಭಿಪ್ರಾಯ.

ಹೌದು. ಕುಡ್ಲ ಬಟ್ ಬೇಸಿಕಲಿ ಬೆಳ್ತಂಗಡಿ ಯ ಬಳ್ಳಂಜದ ಯುವ ಉದ್ಯಮಿ ಅಶ್ವಥ್ ಹೆಗ್ಡೆ ಅವರ ಎನ್ವೀ ಗ್ರೀನ್ ಎನ್ನುವ ಪ್ಲಾಸ್ಟಿಕ್ ಬಿಸಿ ನೀರಿನಲ್ಲಿ ಕರಗುತ್ತೆ ಜತೆಗೆ ಅದನ್ನು‌ಕುಡಿದರೂ ಏನೂ ಆಗೋಲ್ಲ. ಕಾರಣ ಇದು ತರಕಾರಿ ತ್ಯಾಜ್ಯ ದಿಂದ ಮಾಡಿದ ಪ್ಲಾಸ್ಟಿಕ್. ಇತರ ಪ್ಲಾಸ್ಟಿಕ್ ಗೆ ಹೋಲಿಕೆ ಮಾಡಿದರೆ ರೇಟು ಮಾತ್ರ ಜಾಸ್ತಿ ಆದರೆ ಪರಿಸರಕ್ಕೆ ಈ ಪ್ಲಾಸ್ಟಿಕ್ ಪೂರಕವಾಗಿದೆ. ಮಂಗಳೂರಿನ ಮೀನು ಮಾರಾಟದ ಮಹಿಳೆಯೊಬ್ಬರು ನೀಡಿದ ಅಭಿಪ್ರಾಯ ಈಗ ಈ ಪ್ಲಾಸ್ಟಿಕ್ ರೂಪುಗೊಳ್ಳಲು ಕಾರಣವಾಯಿತು ಎನ್ನುವುದು ಅಶ್ವಥ್ ಅವರ ಮಾತು.

ಮಕ್ಕಳ ಜೋಪಾನಕ್ಕೆ ಬಾಲ್ಕನಿಗೊಂದು ನೆಟ್ ಅಳವಡಿಸಿ

ಫ್ಲ್ಯಾಟ್, ಅಪಾರ್ಟ್‌ಮೆಂಟ್ ಸೇರಿದಂತೆ ಯಾವುದೇ ಬೃಹತ್ ವಸತಿ ಕಟ್ಟಡಗಳು ಇರಲಿ ಅಲ್ಲಿ ದೊಡ್ಡವರ ಜತೆಯಲ್ಲಿ ಮಕ್ಕಳು ಕೂಡ ವಾಸವಾಗಿದ್ದರೆ ಅಂತಹ ಕಟ್ಟಡಗಳಲ್ಲಿ ಸೇಫ್ಟಿ ನೆಟ್ ಅಳವಡಿಸಿಕೊಳ್ಳುವುದು ಬಹಳ ಅವಶ್ಯಕ.

ಪ್ರತಿಯೊಬ್ಬ ಹೆತ್ತವರಿಗೆ ಅವರ ಮಕ್ಕಳು ಎಷ್ಟು ಅಮೂಲ್ಯ ಅವರ ಬದುಕಿನ ಸುರಕ್ಷತೆ, ಭದ್ರತೆಯ ಜವಾಬ್ದಾರಿ ಕೂಡ ಅವರ ಹೆಗಲಿಗಿದೆ ಎನ್ನುವ ವಿಚಾರವನ್ನು ಮರೆಯಕೂಡದು ಈ ಕಾರಣದಿಂದ ಇಂತಹ ಸೇಫ್ಟಿ ನೆಟ್ಸ್‌ಗಳನ್ನು ಅಳವಡಿಸುವ ತಂಡ ಬೆಂಗಳೂರು ಸೇರಿದಂತೆ ಮಂಗಳೂರಿನಲ್ಲೂ ಕೆಲಸ ಮಾಡುತ್ತಿದೆ.

ಬೆಂಗಳೂರಿನ ಯಶವಂತಪುರದಲ್ಲಿರುವ ಮಂಜುನಾಥ ಎಂಟರ್‌ಪ್ರೈಸಸ್‌ನ ಉತ್ಸಾಹಿ ಯುವಕ ಮಂಜುನಾಥ ಅವರ ತಂಡ ಇಂತಹ ಬಾಲ್ಕನಿ ಸೇಫ್ಟಿ ನೆಟ್ಸ್, ಬರ್ಡ್ಸ್ ಪ್ರೊಟೆಕ್ಷನ್ ನೆಟ್ಸ್, ಕೋಕನಟ್ ಸೇಫ್ಟಿ ನೆಟ್ಸ್, ಬಿಲ್ಡಿಂಗ್ ಸೇಫ್ಟಿ ನೆಟ್ಸ್, ಗ್ಲಾಸ್ ಸೇಫ್ಟಿ ನೆಟ್ಸ್, ಸ್ಪೋಟ್ಸ್ ನೆಟ್ಸ್, ಮಂಕಿ ಸೇಫ್ಟಿ ನೆಟ್ಸ್ ಇಂತಹ ನೆಟ್‌ಗಳಲ್ಲಿ ಕಾಣಿಸಿಕೊಳ್ಳುವ ಸಮಸ್ಯೆಗಳ ಪರಿಹಾರ ವಿಚಾರದಲ್ಲಿ ಬಹಳ ತ್ವರಿತವಾಗಿ ನಿಮ್ಮ ಮನೆ ಬಾಗಿಲಿಗೆ ಬಂದು ಅಳವಡಿಸುವ ಕಾರ‍್ಯವನ್ನು ಮಾಡುತ್ತಾರೆ.

ಬೆಂಗಳೂರಿನ ಮೂಲೆ ಮೂಲೆಯಲ್ಲೂ ಇವರ ತಂಡ ಪೂರ್ಣ ಪ್ರಮಾಣದಲ್ಲಿ ದುಡಿಯುತ್ತಿದೆ. ಮಂಜುನಾಥ್ ಅವರನ್ನು ಸಂಪರ್ಕ ಮಾಡಲು 9900827799,9916721019ತಕ್ಷಣ ಕರೆ ಮಾಡಿ ನಿಮ್ಮವರ ಭದ್ರ ಬದುಕಿಗೆ ನೀವೇ ಯೋಚಿಸಿ. ಯಾರು ಮಾಡದಂತಹ ಸಿಂಪಲ್ ಬಜೆಟ್‌ನೊಳಗೆ ನಿಮ್ಮ ಬಾಲ್ಕನಿಗೊಂದು ಹೊಸ ಅರ್ಥ ನೀಡುತ್ತಾರೆ. ಸಿಂಪಲ್ ಬಜೆಟ್ ಬಾಲ್ಕನಿ ಲುಕ್ಸ್ ಸೂಪರ್….
http://www.manjusafetynets.com/

ಮಕ್ಕಳ ಸುರಕ್ಷತೆಯಲ್ಲೂ ನೆಟ್‌ಬಳಕೆ ಸಹಕಾರಿ

ಮಕ್ಕಳು ಎಂದಿಗೂ ಸುಭದ್ರರಾಗಬೇಕು. ಯಾವುದೇ ಅಪಾಯ ಇಲ್ಲದೇ ಬದುಕು ಕಟ್ಟಬೇಕು ಎನ್ನುವುದು ಪ್ರತಿಯೊಬ್ಬ ಹೆತ್ತವರು ಬಯಸುವ ವಿಚಾರ. ಇಂತಹ ಮಕ್ಕಳು ಫ್ಲ್ಯಾಟ್, ಅಪಾರ್ಟ್‌ಮೆಂಟ್‌ನಿಂದ ಬಾಲ್ಕನಿಯಲ್ಲಿ ನಿಂತು ಕೆಳಗೆ ಇಣುಕಿ ನೋಡುವುದು ಸೇರಿದಂತೆ ಹಲವು ವಿಚಾರಗಳಲ್ಲಿ ತಮಗೆ ಗೊತ್ತಿಲ್ಲದೇ ತಪ್ಪು ಮಾಡುತ್ತಾರೆ ಇದರ ಎಲ್ಲ ಕಷ್ಟಗಳನ್ನು ಹೆತ್ತವರೇ ಅನುಭವಿಸಬೇಕಾಗುತ್ತದೆ.
ಇಂತಹ ಎಲ್ಲಕ್ಕೂ ಪರಿಹಾರ ನೀಡುವ ತಂಡ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆಯಲ್ಲೂ ಕೆಲಸ ಮಾಡುತ್ತಿದೆ. ಬೆಂಗಳೂರಿನ ಯಶವಂತಪುರದಲ್ಲಿರುವ ಮಂಜುನಾಥ ಎಂಟರ್‌ಪ್ರೈಸಸ್‌ನ ಉತ್ಸಾಹಿ ಯುವಕ ಮಂಜುನಾಥ ಅವರ ತಂಡ ಇಂತಹ ಬಾಲ್ಕನಿ ಸೇಫ್ಟಿ ನೆಟ್ಸ್, ಬರ್ಡ್ಸ್ ಪ್ರೊಟೆಕ್ಷನ್ ನೆಟ್ಸ್, ಕೋಕನಟ್ ಸೇಫ್ಟಿ ನೆಟ್ಸ್, ಬಿಲ್ಡಿಂಗ್ ಸೇಫ್ಟಿ ನೆಟ್ಸ್, ಗ್ಲಾಸ್ ಸೇಫ್ಟಿ ನೆಟ್ಸ್, ಸ್ಪೋಟ್ಸ್ ನೆಟ್ಸ್, ಮಂಕಿ ಸೇಫ್ಟಿ ನೆಟ್ಸ್ ಇಂತಹ ನೆಟ್‌ಗಳಲ್ಲಿ ಕಾಣಿಸಿಕೊಳ್ಳುವ ಸಮಸ್ಯೆಗಳ ಪರಿಹಾರ ವಿಚಾರದಲ್ಲಿ ಬಹಳ ತ್ವರಿತವಾಗಿ ನಿಮ್ಮ ಮನೆ ಬಾಗಿಲಿಗೆ ಬಂದು ಅಳವಡಿಸುವ ಕಾರ‍್ಯವನ್ನು ಮಾಡುತ್ತಾರೆ.
ಬೆಂಗಳೂರಿನ ಮೂಲೆ ಮೂಲೆಯಲ್ಲೂ ಇವರ ತಂಡ ಪೂರ್ಣ ಪ್ರಮಾಣದಲ್ಲಿ ದುಡಿಯುತ್ತಿದೆ. ಮಂಜುನಾಥ್ ಅವರನ್ನು ಸಂಪರ್ಕ ಮಾಡಲು 9900827799,9916721019ತಕ್ಷಣ ಕರೆ ಮಾಡಿ ನಿಮ್ಮವರ ಭದ್ರ ಬದುಕಿಗೆ ನೀವೇ ಯೋಚಿಸಿ. ಯಾರು ಮಾಡದಂತಹ ಸಿಂಪಲ್ ಬಜೆಟ್‌ನೊಳಗೆ ನಿಮ್ಮ ಬಾಲ್ಕನಿಗೊಂದು ಹೊಸ ಅರ್ಥ ನೀಡುತ್ತಾರೆ. ಸಿಂಪಲ್ ಬಜೆಟ್ ಬಾಲ್ಕನಿ ಲುಕ್ಸ್ ಸೂಪರ್….
http://www.manjusafetynets.com/

ಪಕ್ಷಿ ಸ್ನೇಹಿ ನೆಟ್‌ಗಳಿಂದ ಸಮಸ್ಯೆಗೆ ಪರಿಹಾರ

ಪ್ರಾಣಿ, ಪಕ್ಷಿಗಳಿಂದ ಏನೇ ಕಿರಿಕಿರಿಯಾದರೂ ಅದನ್ನು ಕೊಲ್ಲುವುದು ತಪ್ಪು.ಆದರೆ ಅವುಗಳನ್ನು ಉಪಾಯದಿಂದ ಓಡಿಸುವ ತಂತ್ರಗಾರಿಕೆ ಹೆಚ್ಚು ಲಾಭಕರ. ಬೆಂಗಳೂರಿನಂತಹ ನಗರದಲ್ಲಿ ಜನರ ಜತೆಗೆ ಪಾರಿವಾಳಗಳ ಸಂಖ್ಯೆ ಬಹಳಷ್ಟಿದೆ. ಸದಾ ಕಾಲ ಫ್ಲ್ಯಾಟ್, ಅಪಾರ್ಟ್‌ಮೆಂಟ್‌ನೊಳಗೆ ಈ ಪಾರಿವಾಳಗಳು ಬಂದು ಹಿಕ್ಕೆ ಹಾಕುತ್ತಾ ಗಲೀಜು ಮಾಡಿ ಹೋಗುತ್ತದೆ ಎನ್ನುವ ಮಾತುಗಳನ್ನು ಪ್ರತಿಯೊಬ್ಬರು ಹೇಳುತ್ತಾ ಹೋಗುತ್ತಾರೆ.

ಆದರೆ ಅದರ ನಿಯಂತ್ರಣಕ್ಕಂತೂ ಯಾವುದೇ ಯೋಚನೆ ಮಾಡದೇ ಗಲೀಜನ್ನು ಸ್ವಚ್ಛ ಮಾಡುವುದರಲ್ಲಿಯೇ ಕಾಲ ಕಳೆಯುತ್ತೇವೆ. ಆದರೆ ಇಂತಹ ಚಿಂತೆಯಿಂದ ದೂರವಾಗಬೇಕಾದರೆ ಅದರ ನಿಯಂತ್ರಣಕ್ಕೆ ಪಕ್ಷಿ ಸ್ನೇಹಿ ನೆಟ್‌ಗಳನ್ನು ಬಳಸಬೇಕು ಇದರಿಂದ ಪಕ್ಷಿಗಳಿಗೂ ಹಾನಿಯಿಲ್ಲ ನಿಮಗೂ ಅವುಗಳಿಂದ ಮುಕ್ತಿ ಸಿಕ್ಕಿ ಬಿಡುತ್ತದೆ. ಬಹಳ ಸುಲಭ ದರದಲ್ಲಿ ಬೆಂಗಳೂರಿನ ಯಾವುದೇ ಮೂಲೆಯಲ್ಲಾದರೂ ಇಂತಹ ನೆಟ್‌ಗಳನ್ನು ಆಳವಡಿಸಿಕೊಂಡು ಹೋಗುವ ತಂಡವಿದೆ.

ಬೆಂಗಳೂರಿನ ಯಶವಂತಪುರದಲ್ಲಿರುವ ಮಂಜುನಾಥ ಎಂಟರ್‌ಪ್ರೈಸಸ್‌ನ ಉತ್ಸಾಹಿ ಯುವಕ ಮಂಜುನಾಥ ಅವರ ತಂಡ ಇಂತಹ ಬಾಲ್ಕನಿ ಸೇಫ್ಟಿ ನೆಟ್ಸ್, ಬರ್ಡ್ಸ್ ಪ್ರೊಟೆಕ್ಷನ್ ನೆಟ್ಸ್, ಕೋಕನಟ್ ಸೇಫ್ಟಿ ನೆಟ್ಸ್, ಬಿಲ್ಡಿಂಗ್ ಸೇಫ್ಟಿ ನೆಟ್ಸ್, ಗ್ಲಾಸ್ ಸೇಫ್ಟಿ ನೆಟ್ಸ್, ಸ್ಪೋಟ್ಸ್ ನೆಟ್ಸ್, ಮಂಕಿ ಸೇಫ್ಟಿ ನೆಟ್ಸ್ ಇಂತಹ ನೆಟ್‌ಗಳಲ್ಲಿ ಕಾಣಿಸಿಕೊಳ್ಳುವ ಸಮಸ್ಯೆಗಳ ಪರಿಹಾರ ವಿಚಾರದಲ್ಲಿ ಬಹಳ ತ್ವರಿತವಾಗಿ ನಿಮ್ಮ ಮನೆ ಬಾಗಿಲಿಗೆ ಬಂದು ಅಳವಡಿಸುವ ಕಾರ‍್ಯವನ್ನು ಮಾಡುತ್ತಾರೆ.
ಬೆಂಗಳೂರಿನ ಮೂಲೆ ಮೂಲೆಯಲ್ಲೂ ಇವರ ತಂಡ ಪೂರ್ಣ ಪ್ರಮಾಣದಲ್ಲಿ ದುಡಿಯುತ್ತಿದೆ. ಮಂಜುನಾಥ್ ಅವರನ್ನು ಸಂಪರ್ಕ ಮಾಡಲು 9900827799,9916721019ತಕ್ಷಣ ಕರೆ ಮಾಡಿ ನಿಮ್ಮವರ ಭದ್ರ ಬದುಕಿಗೆ ನೀವೇ ಯೋಚಿಸಿ. ಯಾರು ಮಾಡದಂತಹ ಸಿಂಪಲ್ ಬಜೆಟ್‌ನೊಳಗೆ ನಿಮ್ಮ ಬಾಲ್ಕನಿಗೊಂದು ಹೊಸ ಅರ್ಥ ನೀಡುತ್ತಾರೆ. ಸಿಂಪಲ್ ಬಜೆಟ್ ಬಾಲ್ಕನಿ ಲುಕ್ಸ್ ಸೂಪರ್….
http://www.manjusafetynets.com/

ನಿಮ್ಮವರ ಬದುಕು ಉಳಿಸುವ ‘ಬಾಲ್ಕನಿ ಸೇಫ್ಟಿ’ ನೆಟ್

ಬೆಂಗಳೂರಿನಂತಹ ಮೆಟ್ರೋ ನಗರದಲ್ಲಿ ಬದುಕು ಕಟ್ಟುವ ಬಹುತೇಕ ಮಂದಿ ಅಪಾರ್ಟ್‌ಮೆಂಟ್, ಫ್ಲ್ಯಾಟ್‌ಗಳಲ್ಲಿಯೇ ಕಾಲ ಕಳೆಯುತ್ತಾರೆ. ನಿಮ್ಮ ಮಕ್ಕಳು, ಮಹಿಳೆಯರು ಜತೆಗೆ ಹಿರಿಯರು ಬಾಲ್ಕನಿ ವಿಚಾರದಲ್ಲಿ ಮಾಡುವ ಕೆಲವೊಂದು ತಪ್ಪುಗಳು ಅವರನ್ನು ಕಳೆದುಕೊಳ್ಳುವಂತಹ ಸ್ಥಿತಿ ನಿರ್ಮಾಣವಾದ ಘಟನೆಗಳು ಇರಬಹುದು. ಆದರೆ ಈಗ ಇಂತಹ ಅಪಾಯಕಾರಿ ಬಾಲ್ಕನಿಗಳಿಗೆ ಸುಂದರವಾದ ನೆಟ್‌ಗಳನ್ನು ಅಳವಡಿಸುವ ಮೂಲಕ ನಿಮ್ಮವರ ಅಮೂಲ್ಯ ಬದುಕಿಗೆ ಭದ್ರತೆ ನೀಡುವ ತಂಡವೊಂದು ಕೆಲಸ ಮಾಡುತ್ತಿದೆ.

ಬೆಂಗಳೂರಿನ ಯಶವಂತಪುರದಲ್ಲಿರುವ ಮಂಜುನಾಥ ಎಂಟರ್‌ಪ್ರೈಸಸ್‌ನ ಉತ್ಸಾಹಿ ಯುವಕ ಮಂಜುನಾಥ ಅವರ ತಂಡ ಇಂತಹ ಬಾಲ್ಕನಿ ಸೇಫ್ಟಿ ನೆಟ್ಸ್, ಬರ್ಡ್ಸ್ ಪ್ರೊಟೆಕ್ಷನ್ ನೆಟ್ಸ್, ಕೋಕನಟ್ ಸೇಫ್ಟಿ ನೆಟ್ಸ್, ಬಿಲ್ಡಿಂಗ್ ಸೇಫ್ಟಿ ನೆಟ್ಸ್, ಗ್ಲಾಸ್ ಸೇಫ್ಟಿ ನೆಟ್ಸ್, ಸ್ಪೋಟ್ಸ್ ನೆಟ್ಸ್, ಮಂಕಿ ಸೇಫ್ಟಿ ನೆಟ್ಸ್ ಇಂತಹ ನೆಟ್‌ಗಳಲ್ಲಿ ಕಾಣಿಸಿಕೊಳ್ಳುವ ಸಮಸ್ಯೆಗಳ ಪರಿಹಾರ ವಿಚಾರದಲ್ಲಿ ಬಹಳ ತ್ವರಿತವಾಗಿ ನಿಮ್ಮ ಮನೆ ಬಾಗಿಲಿಗೆ ಬಂದು ಅಳವಡಿಸುವ ಕಾರ‍್ಯವನ್ನು ಮಾಡುತ್ತಾರೆ.

ಬೆಂಗಳೂರಿನ ಮೂಲೆ ಮೂಲೆಯಲ್ಲೂ ಇವರ ತಂಡ ಪೂರ್ಣ ಪ್ರಮಾಣದಲ್ಲಿ ದುಡಿಯುತ್ತಿದೆ. ಮಂಜುನಾಥ್ ಅವರನ್ನು ಸಂಪರ್ಕ ಮಾಡಲು 9900827799,9916721019ತಕ್ಷಣ ಕರೆ ಮಾಡಿ ನಿಮ್ಮವರ ಭದ್ರ ಬದುಕಿಗೆ ನೀವೇ ಯೋಚಿಸಿ. ಯಾರು ಮಾಡದಂತಹ ಸಿಂಪಲ್ ಬಜೆಟ್‌ನೊಳಗೆ ನಿಮ್ಮ ಬಾಲ್ಕನಿಗೊಂದು ಹೊಸ ಅರ್ಥ ನೀಡುತ್ತಾರೆ. ಸಿಂಪಲ್ ಬಜೆಟ್ ಬಾಲ್ಕನಿ ಲುಕ್ಸ್ ಸೂಪರ್….
http://www.manjusafetynets.com/