Tagged: DakshinaKannada

ಕುಡ್ಲದಲ್ಲಿ ನ. 20 ರಂದು ನಂದಿನಿಯ ಈ ಐಟಂಗಳು ಪೂರ್ಣ ಫ್ರೀ !

ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಈ ಬಾರಿ ವಿಶೇಷವಾದ ಎರಡು ಐಟಂಗಳನ್ನು ಮಾರ್ಕೆಟ್‌ಗೆ ಇಳಿಸಿದೆ ಇದರ ಪರಿಣಾಮ ಎರಡು ಐಟಂಗಳು ಸ್ಟಾಕ್ ಇರುವ ವರೆಗೆ ಪೂರ್ಣವಾಗಿ ನಾಟ್ ಫಾರ್ ಸೇಲ್ ಎನ್ನುವ ಮುದ್ರೆಯ ಜತೆಯಲ್ಲಿ ನ. 20 ರಂದು ಬೆಳಗ್ಗೆ ಗ್ರಾಹಕರಿಗೆ ಉಚಿತವಾಗಿ ಸಿಗಲಿದೆ.

ಈ ಕುರಿತು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಅವರ ಮಾತು ಕೇಳಿ ನ.20 ರಂದು ದ.ಕದಲ್ಲಿ 11,500 ಸಾವಿರ ಬಾಟಲ್ ನಂದಿನಿ ಕಷಾಯ ಹಾಗೂ ನಂದಿನಿ ಕೋಲ್ಡ್ ಕಾಫಿ ಆಯ್ದ ನಂದಿನಿ ಸುವಾಸಿತ ಹಾಲು ಮಾರಾಟ ಮಾಡುವ ಡೀಲರ್, ಪಾರ್ಲರ್‌ಗಳಲ್ಲಿ ಗ್ರಾಹಕರಿಗೆ ಉಚಿತವಾಗಿ ಸಿಗಲಿದೆ. ಅದು ಸ್ಟಾಕ್ ಮುಗಿಯುವರೆಗೆ ಮಾತ್ರ ಉಳಿದಂತೆ ಉಡುಪಿಯಲ್ಲಿ 5,500 ಸಾವಿರ ಬಾಟಲ್ ಕಷಾಯ, ಕೋಲ್ಡ್ ಕಾಫಿ ಸುವಾಸಿತ ಹಾಲು ಮಾರಾಟ ಮಾಡುವ ಡೀಲರ್, ಪಾರ್ಲರ್‌ಗಳಲ್ಲಿ ಸಿಗಲಿದೆ. ಈ ಮೂಲಕ 17 ಸಾವಿರ ಬಾಟಲಿ ಕಷಾಯ, ಕೋಲ್ಡ್ ಕಾಫಿ ಉಚಿತವಾಗಿ ಗ್ರಾಹಕರಿಗೆ ಸಿಗಲಿದೆ.

ಕುಡ್ಲದಲ್ಲಿ ನ. 20 ರಂದು ನಂದಿನಿಯ ಈ ಐಟಂಗಳು ಪೂರ್ಣ ಫ್ರೀ !

ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಈ ಬಾರಿ ವಿಶೇಷವಾದ ಎರಡು ಐಟಂಗಳನ್ನು ಮಾರ್ಕೆಟ್‌ಗೆ ಇಳಿಸಿದೆ ಇದರ ಪರಿಣಾಮ ಎರಡು ಐಟಂಗಳು ಸ್ಟಾಕ್ ಇರುವ ವರೆಗೆ ಪೂರ್ಣವಾಗಿ ನಾಟ್ ಫಾರ್ ಸೇಲ್ ಎನ್ನುವ ಮುದ್ರೆಯ ಜತೆಯಲ್ಲಿ ನ. 20 ರಂದು ಬೆಳಗ್ಗೆ ಗ್ರಾಹಕರಿಗೆ ಉಚಿತವಾಗಿ ಸಿಗಲಿದೆ.

ಈ ಕುರಿತು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಅವರ ಮಾತು ಕೇಳಿ ನ.20 ರಂದು ದ.ಕದಲ್ಲಿ 11,500 ಸಾವಿರ ಬಾಟಲ್ ನಂದಿನಿ ಕಷಾಯ ಹಾಗೂ ನಂದಿನಿ ಕೋಲ್ಡ್ ಕಾಫಿ ಆಯ್ದ ನಂದಿನಿ ಸುವಾಸಿತ ಹಾಲು ಮಾರಾಟ ಮಾಡುವ ಡೀಲರ್, ಪಾರ್ಲರ್‌ಗಳಲ್ಲಿ ಗ್ರಾಹಕರಿಗೆ ಉಚಿತವಾಗಿ ಸಿಗಲಿದೆ. ಅದು ಸ್ಟಾಕ್ ಮುಗಿಯುವರೆಗೆ ಮಾತ್ರ ಉಳಿದಂತೆ ಉಡುಪಿಯಲ್ಲಿ 5,500 ಸಾವಿರ ಬಾಟಲ್ ಕಷಾಯ, ಕೋಲ್ಡ್ ಕಾಫಿ ಸುವಾಸಿತ ಹಾಲು ಮಾರಾಟ ಮಾಡುವ ಡೀಲರ್, ಪಾರ್ಲರ್‌ಗಳಲ್ಲಿ ಸಿಗಲಿದೆ. ಈ ಮೂಲಕ 17 ಸಾವಿರ ಬಾಟಲಿ ಕಷಾಯ, ಕೋಲ್ಡ್ ಕಾಫಿ ಉಚಿತವಾಗಿ ಗ್ರಾಹಕರಿಗೆ ಸಿಗಲಿದೆ.

ಏಳು ವರ್ಷದಲ್ಲಿ ಭರ್ತಿ 662 ಟಾಯ್ಲೆಟ್ ‌ಕಟ್ಟಿಸಿದ ಕುಡ್ಲದ ಪೊಣ್ಣು

ಒಂದಲ್ಲ ಎರಡಲ್ಲ ಏಳು ವರ್ಷದ ಅವಧಿಯಲ್ಲಿ ಬರೋಬರಿ 662 ಟಾಯ್ಲೆಟ್‌ಗಳ ನಿರ್ಮಾಣ ಮಾಡುವುದು ಅದು ಸುಲಭದ ಮಾತೇ ಅಲ್ಲ. ಅದರಲ್ಲೂ ತುಮಕೂರು ಹಾಗೂ ಬಳ್ಳಾರಿಯಂತಹ ಜಾಗದಲ್ಲಿ ಕರಾವಳಿಯ ಹುಡುಗಿಯೊಬ್ಬಳು ಇಂತಹ ಸಾಧನೆ ಮಾಡಿದ್ದಾರೆ ಎನ್ನುವುದು ಗಮನಿಸಬೇಕಾದ ವಿಷ್ಯಾ.
ಹೌದು. ಹೆಸರು ಭವ್ಯಾ ರಾಣಿ. ಕರ್ನಾಟಕ ಬಂಟ್ವಾಳದ ಅನಂತಾಡಿಯವರು. ಸೋಷಿಯಲ್ ವರ್ಕ್ ನಲ್ಲಿ ಆಳ್ವಾ ಕಾಲೇಜಿನಲ್ಲಿ ಸ್ನಾತಕೋತ್ತರ ಪಡೆದಿರುವ ಭವ್ಯ. 2010 ರಲ್ಲಿ ಸ್ವಸ್ತಿ ಎಂಬ ಎನ್ ಜಿ ನಲ್ಲಿ ತಮ್ಮ ವೃತ್ತಿ ಬದುಕು ಆರಂಭಿಸಿದರು. ಈ ವೇಳೆ ತಮ್ಮ ಸ್ನೇಹಿತೆ ಸಹೋದರಿ ಮದುವೆಗಾಗಿ ತುಮಕೂರಿಗೆ ಆಗಮಿಸಿದ್ದರು.
ಅಲ್ಲಿಂದ ಭವ್ಯ ವೃತ್ತಿ ಹಾಗೂ ಜೀವನವೇ ಬದಲಾಯಿತು. 30 ವರ್ಷದ ಭವ್ಯರಾಣಿ ಕಳೆದ ಏಳು ವರ್ಷಗಳಿಂದ ತುಮಕೂರು ಗ್ರಾಮ ಪಂಚಾಯಿತಿಯಲ್ಲಿ ಬಯಲು ಮುಕ್ತ ಶೌಚಕ್ಕಾಗಿ ಶ್ರಮಿಸುತ್ತಿದ್ದಾರೆ. ಸರಕಾರದ ಸಹಾಯ ಪಡೆಯದೇ ಗ್ರಾಮದ ಜನತೆಗೆ ಸ್ವಚ್ಛತೆಯ ಅರಿವು ಮೂಡಿಸುತ್ತಿದ್ದಾರೆ.