Tagged: dharamasathala

ಹೆಗ್ಗಡೆಯವರು ಬರೆದ ಶಾಕಿಂಗ್ ಪತ್ರ!

ಸ್ವಾಮಿ ದಯಮಾಡಿ ಧರ್ಮಸ್ಥಳಕ್ಕೆ ಸಧ್ಯಕ್ಕೆ ಬರಬೇಡಿ. ಇಲ್ಲಿ‌ ನೀರಿನ ಸಮಸ್ಯೆ ತೀವ್ರವಾಗಿದೆ. ನಿಮ್ಮ ಪ್ರವಾಸ ಮುಂದಕ್ಕೆ ಹಾಕಿಬಿಡಿ ಎನ್ನುವ ಮೂಲಕ ಧಾರ್ಮಿಕ ಕ್ಷೇತ್ರದಲ್ಲಿ ನೀರಿನ ಸಮಸ್ಯೆ ಯನ್ನು ಪತ್ರದ ಮೂಲಕ ಬಿಚ್ಚಿಟ್ಟವರು ಧರ್ಮಸ್ಥಳದ‌ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಈ ಮೂಲಕ ಕುಡ್ಲ ಮಾತ್ರವಲ್ಲದೆ ಗ್ರಾಮಾಂತರ ಪ್ರದೇಶದಲ್ಲೂ ಸಮಸ್ಯೆ ಯ ಚಿತ್ರಣ ಈ ಪತ್ರದ ಮೂಲಕ ಅನಾವರಣ ಗೊಂಡಿತು.