Tagged: fever

ಡೆಂಗೆ ರೋಗಿಗೆ ಬೆಲ್ಲ, ಈರುಳ್ಳಿ ಮದ್ದಿನ ಪ್ರಯೋಗ

ಕರಾವಳಿಯ ಡೆಂಗೆಯ ಅಬ್ಬರ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದೆ. ಕುಡ್ಲದಲ್ಲಿ ಡೆಂಗೆ ಜ್ವರದಿಂದ ಬಳಲುವ ಸಂಖ್ಯೆ 450 ಕ್ಕೆ ಮೀರಿ ನಿಂತಿದೆ. ಐವರು ಈಗಾಗಲೇ ಸಾವನ್ನು ಅಪ್ಪಿದ್ದಾರೆ. ಆದರೂ ಡೆಂಗೆ ಜ್ವರದ ಪ್ರಮಾಣ ತಗ್ಗುತ್ತಿಲ್ಲ.

ಖಾಸಗಿ, ಸರಕಾರಿ ಎರಡರಲ್ಲೂ ರೋಗಿಗಳು ಮಲಗುತ್ತಿದ್ದಾರೆ. ಡೆಂಗೆ ಜ್ವರದ ಬಳಿಕ ರೋಗಿಯ ರಕ್ತದ ಕಿರುಬಿಲ್ಲೆ(ಪ್ಲೇಟ್ಲೆಟ್)ಗಳ ಸಂಖ್ಯೆ ಕುಸಿತ ಕಾಣುತ್ತದೆ. ಇದಕ್ಕೆ ಔಷಧದ ಜತೆಯಲ್ಲಿ ಬೆಲ್ಲ ಹಾಗೂ ಹಸಿ ಈರುಳ್ಳಿಯನ್ನು ತಿನ್ನಬೇಕು. ಇದು ರಕ್ತದ ಕಿರುಬಿಲ್ಲೆಯ ಪ್ರಮಾಣವನ್ನು ಜಾಸ್ತಿ ಮಾಡುತ್ತದೆ. ಜತೆಗೆ ರೋಗ ನಿರೊಧಕ ಶಕ್ತಿ ಕೂಡ ಗಟ್ಟಿಯಾಗುತ್ತದೆ. ಆರ್ಯುವೇದದಲ್ಲೂ ಈ ಕುರಿತು ಉಲ್ಲೇಖವಿದೆ.

ಕುಡ್ಲದಲ್ಲಿ ಡೆಂಗೆ ಜ್ವರಕ್ಕೆ ಇಬ್ಬರು ವಿದ್ಯಾರ್ಥಿಗಳು ಬಲಿ

ಕುಡ್ಲದಲ್ಲಿ ಡೆಂಗೆಯ ಡಂಗುರ ಜೋರಾಗಿದೆ. ಕಳೆದ ಒಂದು ತಿಂಗಳ ಒಳಗಡೆ 320 ಕ್ಕೂ ಡೆಂಗೆ ಪಾಸಿಟಿವ್ ಪ್ರಕರಣ ಬರೀ ಕುಡ್ಲದಲ್ಲಿ ಕಾಣಿಸಿಕೊಂಡಿದೆ. ಇದರ ಜತೆಯಲ್ಲಿ ಕುಡ್ಲದಲ್ಲಿ ಯೇ ಈಗಾಗಲೇ ಮೂರು ಮಂದಿಯನ್ನು ಬಲಿ ಪಡೆದಿರುವ ಡೆಂಗೆ ಈ ಬಾರಿ ರಾಜ್ಯದಲ್ಲಿ ಯೇ ಅತೀ ಹೆಚ್ಚು ಪ್ರಕರಣ ಗಳು ಬರೀ ದಕ್ಷಿಣ ಕನ್ನಡ ಮಂಗಳೂರಿನಲ್ಲಿ ಕಾಣಿಸಿಕೊಂಡಿದೆ.
ವಿಶೇಷವಾಗಿ ಮಂಗಳೂರಿನ ಶಾಲೆಯೊಂದರಲ್ಲಿ ಮೂರನೇ ತರಗತಿ ಓದುವ ವಿದ್ಯಾರ್ಥಿ ಯೊಬ್ಬರು ಬುಧವಾರ ಮೃತಪಟ್ಟರೆ ಗುರುವಾರ ಏಳನೇ ತರಗತಿ ಓದುವ ವಿದ್ಯಾರ್ಥಿನಿ ಯೊಬ್ಬರು ಮೃತ ರಾಗಿದ್ದಾರೆ. ಆರೋಗ್ಯ ಇಲಾಖೆ ಪೂರ್ಣ ಪ್ರಮಾಣದಲ್ಲಿ ಕೆಲಸಕ್ಕೆ ಇಳಿಯದೇ ಇರುವುದರ ಜತೆಗೆ ಜನರಲ್ಲಿ ಆರೋಗ್ಯ ಕಾಳಜಿ ಇಲ್ಲದೇ ಇರುವುದು ಇದಕ್ಕೆ ಬಹುಮುಖ್ಯ ಕಾರಣವಾಗಿದೆ.

ಆಯುರ್ ಹೆಲ್ತ್ ಕ್ಲಿನಿಕ್‌ನಲ್ಲಿ ರೋಗಕ್ಕೆ ಪೂರ್ಣ ಪರಿಹಾರ

ಆಧುನಿಕ ಬದುಕಿನಲ್ಲಿ ಹೊಸ ಹೊಸ ಕಾಯಿಲೆಗಳು ಹುಟ್ಟಿಕೊಳ್ಳುವುದು ಸಾಮಾನ್ಯವಾಗಿ ಬಿಟ್ಟಿದೆ. ಆದರೆ ಎಲ್ಲ ಕಾಯಿಲೆಗಳಿಗೂ ಪರಿಪೂರ್ಣ ರೀತಿಯಲ್ಲಿ ದೇಹ ಪ್ರಕೃತಿಗೆ ತಕ್ಕಂತಹ ಚಿಕಿತ್ಸೆ ನೀಡುವುದು ವೈದ್ಯಲೋಕಕ್ಕೆ ಸವಾಲು.

ಆದ್ರೆ ಈ ಎಲ್ಲ ಸವಾಲುಗಳನ್ನು ಮೆಟ್ಟಿನಿಂತು ಚಿಕಿತ್ಸೆ ನೀಡುವ ಮೂಲಕ ರೋಗಿಗಳಿಗೂ ತಮ್ಮ ಬಹುಕಾಲದ ರೋಗದಿಂದ ಮುಕ್ತಿ ಪಡೆದ ಭಾವ ಮೂಡಿಸುವ ಕೆಲಸವನ್ನು ಆಯುರ್ ಹೆಲ್ತ್ ಕ್ಲಿನಿಕ್ ಮಾಡುತ್ತಿದೆ.
ಕುದ್ರೋಳಿಯ ಆಯುರ್ ಹೆಲ್ತ್ ಕ್ಲಿನಿಕ್‌ನಲ್ಲಿ ಪೂರ್ವ ಮತ್ತು ನಂತರದ ಮದುವೆ ಸಮಾಲೋಚನೆ, ಹಿಜಾಮಾ ಅಧಿಗಳು, ಬೆನ್ನುನೋವಿನ ಚಿಕಿತ್ಸೆ, ಬಂಜೆತನಕ್ಕೂ ಪರಿಹಾರ, ಶೀತ ಮತ್ತು ಜ್ವರದ ಚಿಕಿತ್ಸೆ, ಬೊಜ್ಜು ಚಿಕಿತ್ಸೆ, ಮಂಡಿ ನೋವು ಮತ್ತು ಪಾದದ ಕೀಲು ನೋವಿಗೂ ಚಿಕಿತ್ಸೆ, ತಲೆನೋವು ಮತ್ತು ಸೈನಸ್‌ಗೆ ಸಂಬಂಧಪಟ್ಟ ಚಿಕಿತ್ಸೆ ಹೀಗೆ ಅನಾರೋಗ್ಯಕ್ಕೆ ಸಂಬಂಧಪಟ್ಟಂತಹ ಎಲ್ಲ ರೀತಿಯ ಚಿಕಿತ್ಸೆಯನ್ನು ಆಯುರ್ ಕ್ಲಿನಿಕ್‌ನ ಪರಿಣತ ವೈದ್ಯರು ನೀಡುತ್ತಾರೆ.

ಮಂಗಳೂರಿನ ಕುದ್ರೋಳಿಯ ಕರ್ಬಲ ರಸ್ತೆಯ ಎಚ್.ಬಿ.ಟಿ ಶಾಮಿಯಾನ ಎದುರುಗಡೆ ಕ್ಲಿನಿಕ್ ಬೆಳಗ್ಗೆ 10 ರಿಂದ ಮಧ್ಯಾಹ್ನ 2ರ ತನಕ ತೆರೆದಿರುತ್ತದೆ. ಸಂಪರ್ಕ ಮಾಡಲು 9886727569 ಹಾಗೂ 9886327569ಗೆ ಕರೆ ಮಾಡಿ ಆರೋಗ್ಯ ಸಮಸ್ಯೆಗಳಿಗೆ ಪರಿಪೂರ್ಣ ಪರಿಹಾರ.

ಆರೋಗ್ಯ ಸಮಸ್ಯೆಗಳಿಗೆ ಆಯುರ್‌ನಲ್ಲಿ ಪರಿಪೂರ್ಣ ಚಿಕಿತ್ಸೆ

ಮನುಷ್ಯರಿಗೆ ಕಾಯಿಲೆ ಬರುವುದು ಸರ್ವೆ ಸಾಮಾನ್ಯ. ಆದರೆ ಮನುಷ್ಯರ ದೇಹ ಪ್ರಕೃತಿಗೆ ತಕ್ಕಂತೆ ಯಾವ ವಿಧಾನದಲ್ಲಿ ಯಾವ ಚಿಕಿತ್ಸೆ ಎನ್ನುವ ವಿಚಾರ ಬಹಳಷ್ಟು ಮಂದಿಗೆ ಗೊತ್ತೇ ಇರುವುದಿಲ್ಲ.

ಇದೇ ಕಾರಣದಿಂದ ವೈದ್ಯರ ಬಳಿಗೆ ರೋಗಿ ಹೋಗಿ ತನ್ನ ಕಾಯಿಲೆಗೆ ಚಿಕಿತ್ಸೆ ಪಡೆದರೂ ಕೂಡ ಪೂರ್ಣ ರೂಪದಲ್ಲಿ ಗುಣವಾಗುವುದಿಲ್ಲ. ಒಂದು ವೇಳೆ ಗುಣವಾದರೂ ಕೂಡ ಅದರ ಸೈಡ್ ಎಫೆಕ್ಟ್‌ಗಳನ್ನು ಅನುಭವಿಸಿಕೊಂಡು ಬದುಕು ದೂಡುವ ಅನಿವಾರ್ಯತೆ ಸೃಷ್ಟಿಯಾಗುತ್ತದೆ.

ಆದರೆ ಕುದ್ರೋಳಿಯ ಆಯುರ್ ಹೆಲ್ತ್ ಕ್ಲಿನಿಕ್‌ನಲ್ಲಿ ಪೂರ್ವ ಮತ್ತು ನಂತರದ ಮದುವೆ ಸಮಾಲೋಚನೆ, ಹಿಜಾಮಾ ಅಧಿಗಳು, ಬೆನ್ನುನೋವಿನ ಚಿಕಿತ್ಸೆ, ಬಂಜೆತನಕ್ಕೂ ಪರಿಹಾರ, ಶೀತ ಮತ್ತು ಜ್ವರದ ಚಿಕಿತ್ಸೆ, ಬೊಜ್ಜು ಚಿಕಿತ್ಸೆ, ಮಂಡಿ ನೋವು ಮತ್ತು ಪಾದದ ಕೀಲು ನೋವಿಗೂ ಚಿಕಿತ್ಸೆ, ತಲೆನೋವು ಮತ್ತು ಸೈನಸ್‌ಗೆ ಸಂಬಂಧಪಟ್ಟ ಚಿಕಿತ್ಸೆ ಹೀಗೆ ಅನಾರೋಗ್ಯಕ್ಕೆ ಸಂಬಂಧಪಟ್ಟಂತಹ ಎಲ್ಲ ರೀತಿಯ ಚಿಕಿತ್ಸೆಯನ್ನು ಆಯುರ್ ಕ್ಲಿನಿಕ್‌ನ ಪರಿಣತ ವೈದ್ಯರು ನೀಡುತ್ತಾರೆ.

ಮಂಗಳೂರಿನ ಕುದ್ರೋಳಿಯ ಕರ್ಬಲ ರಸ್ತೆಯ ಎಚ್.ಬಿ.ಟಿ ಶಾಮಿಯಾನ ಎದುರುಗಡೆ ಕ್ಲಿನಿಕ್ ಬೆಳಗ್ಗೆ 10 ರಿಂದ ಮಧ್ಯಾಹ್ನ 2ರ ತನಕ ತೆರೆದಿರುತ್ತದೆ. ಸಂಪರ್ಕ ಮಾಡಲು 9886727569 ಹಾಗೂ 9886327569ಗೆ ಕರೆ ಮಾಡಿ ಆರೋಗ್ಯ ಸಮಸ್ಯೆಗಳಿಗೆ ಪರಿಪೂರ್ಣ ಪರಿಹಾರ.