Tagged: health

ತಾಮ್ರದ ಪಾತ್ರೆಯಲ್ಲಿ ನೀರು ಕುಡಿದ್ರೆ ಆರೋಗ್ಯಕ್ಕೆ ಒಳ್ಳೆಯದು !

ತಾಮ್ರದ ಪಾತ್ರೆಯಲ್ಲಿ ನೀರು ಕುಡಿಯೋದು ಹಳೇ ಕಾಲದ ಪದ್ಧತಿ. ಆಯುರ್ವೇದದಲ್ಲೂ ಇದರ ಉಲ್ಲೇಖವಿದೆ. ಈ ಹಳೆ ಕಾಲದ ಪದ್ಧತಿಯಿಂದಲೇ ಬೆರಗಾಗುವಂಥ ಆರೋಗ್ಯಕರ ಪರಿಣಾಮಗಳಿವೆ.
ತಾಮ್ರದ ಪಾತ್ರೆಯಲ್ಲಿ ನೀರನ್ನು ಹಾಕಿ 8 ಗಂಟೆಗಳ ಬಳಿಕ ಕುಡಿಯಬೇಕು. ಇದರಿಂದ ವಾತ, ಕಫ, ಪಿತ್ತ ನಿವಾರಣೆಯಾಗುತ್ತದೆ. ಸೋಂಕು ನಿವಾರಕವಾಗಿ ಕೆಲಸ ಮಾಡುತ್ತದೆ. ಅತಿಸಾರ, ಭೇದಿ, ಕಾಮಾಲೆ ವಿರುದ್ಧವೂ ಹೋರಾಡುತ್ತದೆ.ತಾಮ್ರ ಜೀರ್ಣಕ್ರಿಯೆಗೆ ಸಹಕಾರಿ. ತಾಮ್ರದ ಪಾತ್ರೆಯಲ್ಲಿನ ನೀರು ಕುಡಿದರೆ ಜೀರ್ಣಕ್ರಿಯೆ ಸರಾಗವಾಗಿ ಆಗುತ್ತದೆ.
ತಾಮ್ರ ಕ್ಯಾನ್ಸರ್ ಹಾಗೂ ಅಧಿಕ ರಕ್ತದೊತ್ತಡ ತಡೆಗೂ ಉತ್ತಮ.ತಾಮ್ರ ಚರ್ಮ ಸುಕ್ಕುಗಟ್ಟುವುದನ್ನು ತಡೆಯುತ್ತದೆ. ಇದರಿಂದ ವಯಸ್ಸಾದಂತೆ ಕಾಣುವುದನ್ನು ತಡೆಯಬಹುದು.ತಾಮ್ರದ ಪಾತ್ರೆಯಲ್ಲಿನ ನೀರನ್ನು ದಿನವೂ ಕುಡಿದಲ್ಲಿ ಇದು ಥೈರಾಯ್ಡ್ ಗ್ರಂಥಿಯನ್ನು ನಿಯಂತ್ರಿಸುತ್ತದೆ.
ತಾಮ್ರ ರಕ್ತಹೀನತೆಯನ್ನೂ ತಡೆಯುತ್ತದೆ.ದೇಹದಲ್ಲಿನ ಕೊಬ್ಬನ್ನು ಕರಗಿಸಲೂ ತಾಮ್ರ ಸಹಕಾರಿ. ಹೀಗಾಗಿ ತಾಮ್ರ ಉಪಯೋಗಿಸುವಿಕೆಯಿಂದ ತೂಕವೂ ಇಳಿಯುತ್ತದೆ. ತಾಮ್ರದಲ್ಲಿ ನಂಜುನಿರೋಧಕ ಗುಣಗಳಿದ್ದು ಇದು ಗಾಯಗಳನ್ನು ಗುಣಪಡಿಸುವಲ್ಲಿ ಸಹಕಾರಿ.

ಸಾಮಾನ್ಯ ಜ್ವರಕ್ಕೆ ಪರಿಪೂರ್ಣ ಮದ್ದು !

ಕರಾವಳಿಯಲ್ಲಿ ಒಂದೆಡೆ ಮಲೇರಿಯಾ ಜತೆಗೆ ಡೆಂಗೆಯ ಗುದ್ದಾಟದ ನಡುವೆ ಕೂಡ ಸಾಮಾನ್ಯ ಜ್ವರಕ್ಕೂ ಈಗ ಜನರಲ್ಲಿ ಭಯ ಹುಟ್ಟಿಕೊಂಡಿದೆ. ಆಗಾಗ ಬರುವ ಮಳೆಗೆ ಕುಟುಂಬದ ಸದಸ್ಯರು ಜ್ವರಕ್ಕೆ ಗುರಿಯಾಗುತ್ತಿದ್ದಾರೆ ಎನ್ನುವ ಮಾತುಗಳು ಪದೇ ಪದೇ ಕುಡ್ಲದ ಜನರಿಂದ ಕೇಳಿ ಬರುತ್ತಿದೆ.

ಯಾವ ವಿಧಾನದ ಚಿಕಿತ್ಸಾ ಕ್ರಮ ಇದಕ್ಕೆ ಸೂಕ್ತ ಎನ್ನುವ ಗೊಂದಲದಲ್ಲಿ ಇರುವವರಿಗೆ ಇಲ್ಲೊಂದು ಮಾರ್ಗದರ್ಶನವಿದೆ. ಕುದ್ರೋಳಿಯಲ್ಲಿರುವ ಆಯುರ್ ಹೆಲ್ತ್ ಕ್ಲಿನಿಕ್‌ನಲ್ಲಿ ನಿಮ್ಮ ಸಾಮಾನ್ಯ ಜ್ವರಕ್ಕೆ ಪರಿಪೂರ್ಣ ಔಷಧ ಜತೆಗೆ ನಿಮ್ಮ ದೇಹ ಪ್ರಕೃತಿಗೆ ತಕ್ಕಂತ ಚಿಕಿತ್ಸೆ ಸಿಗುತ್ತದೆ.

ಕುದ್ರೋಳಿಯ ಆಯುರ್ ಹೆಲ್ತ್ ಕ್ಲಿನಿಕ್‌ನಲ್ಲಿ ಪೂರ್ವ ಮತ್ತು ನಂತರದ ಮದುವೆ ಸಮಾಲೋಚನೆ, ಹಿಜಾಮಾ ಅಧಿಗಳು, ಬೆನ್ನುನೋವಿನ ಚಿಕಿತ್ಸೆ, ಬಂಜೆತನಕ್ಕೂ ಪರಿಹಾರ, ಶೀತ ಮತ್ತು ಜ್ವರದ ಚಿಕಿತ್ಸೆ, ಬೊಜ್ಜು ಚಿಕಿತ್ಸೆ, ಮಂಡಿ ನೋವು ಮತ್ತು ಪಾದದ ಕೀಲು ನೋವಿಗೂ ಚಿಕಿತ್ಸೆ, ತಲೆನೋವು ಮತ್ತು ಸೈನಸ್‌ಗೆ ಸಂಬಂಧಪಟ್ಟ ಚಿಕಿತ್ಸೆ ಹೀಗೆ ಅನಾರೋಗ್ಯಕ್ಕೆ ಸಂಬಂಧಪಟ್ಟಂತಹ ಎಲ್ಲ ರೀತಿಯ ಚಿಕಿತ್ಸೆಯನ್ನು ಆಯುರ್ ಕ್ಲಿನಿಕ್‌ನ ಪರಿಣತ ವೈದ್ಯರು ನೀಡುತ್ತಾರೆ.

ಮಂಗಳೂರಿನ ಕುದ್ರೋಳಿಯ ಕರ್ಬಲ ರಸ್ತೆಯ ಎಚ್.ಬಿ.ಟಿ ಶಾಮಿಯಾನ ಎದುರುಗಡೆ ಕ್ಲಿನಿಕ್ ಬೆಳಗ್ಗೆ 10 ರಿಂದ ಮಧ್ಯಾಹ್ನ 2ರ ತನಕ ತೆರೆದಿರುತ್ತದೆ. ಸಂಪರ್ಕ ಮಾಡಲು 9886727569 ಹಾಗೂ 9886327569ಗೆ ಕರೆ ಮಾಡಿ ಆರೋಗ್ಯ ಸಮಸ್ಯೆಗಳಿಗೆ ಪರಿಪೂರ್ಣ ಪರಿಹಾರ.

ಡೆಂಗೆಗೆ ಸಡ್ಡು ಹೊಡೆಯಲು ಐ ಪಲ್ಸ್ ಸಹಕಾರಿ

ಪ್ರಸ್ತುತ ಮಂಗಳೂರಿನಲ್ಲಿ ಡೆಂಗ್ಯು ಡಂಗುರಾ ಸಾರುತ್ತಿದ್ದು ಎಲ್ಲೆಡೆ ಹರಡುತ್ತಾ ಮಾರಣಾಂತಿಕವಾಗಿ ಪರಿಣಮಿಸುತ್ತಿರುವ ಈ ಹೊತ್ತಿಗೆ ಅದಕ್ಕೆ ಮುನ್ನೆಚರಿಕೆ ಕ್ರಮವನ್ನು ತೆಗೆದುಕೊಳ್ಳುವುದು ಮುಖ್ಯವಾಗಿದೆ.
ಮುಖ್ಯವಾಗಿ ನಮ್ಮ ರೋಗ ನಿರೋಧಕ ಶಕ್ತಿಯನ್ನು ಕುಗ್ಗಿಸುವ ಡೆಂಗ್ಯುವನ್ನು ಸೋಲಿಸಲು ಇಮ್ಯುನಿಟಿ ದೇಹದಲ್ಲಿರಬೇಕಾದದ್ದು ಮುಖ್ಯ, ಡೆಂಗ್ಯುಗೆ ಯಾವುದೇ ರೀತಿಯ ನಿರ್ಧರಿತ ಚಿಕಿತ್ಸಾ ಕ್ರಮ ಇಲ್ಲದೇ ಇದ್ದರು ಡೆಂಗ್ಯುವನ್ನು ಬರದಂತೆ ತಡೆಯಲು ಅಥವಾ ಬಂದರೂ ಅದನ್ನು ಎದುರಿಸಲು ಶಕ್ತಿಯನ್ನು ಈ ಔಷಧಿ ನೀಡುತ್ತದೆ….ಮಾತ್ರವಲ್ಲ ಇತರ ಯಾವುದೇ ರೋಗ ನಿರೋಧಕ ಶಕ್ತಿಯನ್ನು ಕುಗ್ಗಿಸುವ ರೋಗಗಳು ಬರದಂತೆ ಐ ಪಲ್ಸ್ ಕಾಯುತ್ತದೆ.
ಐ-ಪಲ್ಸ್ ಪುನಶ್ಚೈತನ್ಯಕಾರಿ ಶಕ್ತಿಯನ್ನು ಬೆಂಬಲಿಸುತ್ತದೆ, ಅದು ಆರೋಗ್ಯವನ್ನು ಹೆಚ್ಚಿಸುತ್ತದೆ ಮತ್ತು ಅಕಾಲಿಕ ವಯಸ್ಸನ್ನು ವಿಳಂಬಗೊಳಿಸಲು ಸಹಾಯ ಮಾಡುತ್ತದೆ. ಉತ್ಕರ್ಷಣ ನಿರೋಧಕ ಹಣ್ಣುಗಳ ವಿಶಿಷ್ಟ ಮತ್ತು ಸಿನರ್ಜಿಸ್ಟಿಕ್ ಸಂಯೋಜನೆಯೊಂದಿಗೆ, ಐ-ಪಲ್ಸ್ ಮುಕ್ತ ಆಮೂಲಾಗ್ರ ಹಾನಿಯ ವಿರುದ್ಧ ಅತ್ಯುತ್ತಮವಾದ ರಕ್ಷಣೆಯಾಗಿದೆ, ಆರೋಗ್ಯಕರ ಕೊಲೆಸ್ಟ್ರಾಲ್ ನಿರ್ವಹಣೆಯನ್ನು ಬೆಂಬಲಿಸುತ್ತದೆ, ರೋಗನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ…. ಬ್ಲೂ ಬೆರಿ, ಬ್ಲ್ಯಾಕ್ ಬೆರಿ ಮತ್ತಿತರ ಇಂಗ್ರಿಡಿಯೆಂಟ್ಸ್ ಸೇರಿಸಿ ಮಾಡಿರುವ ಫುಡ್ ಸಪ್ಲಿಮೆಂಟ್ ಖರೀದಿಸಿ ಸುರಕ್ಷಿತರಾಗಿರಿ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 7204119232

ಕುಡ್ಲದವರ ಒತ್ತಡಪೂರ್ಣ ಬದುಕಿಗೆ ರಿಲ್ಯಾಕ್ಸ್ ಕೊಡುವ ಕಪ್ಪಿಂಗ್ ಥೆರಪಿ

ಕುಡ್ಲದ ಸಿಟಿ ಮಂದಿ ಪ್ರತಿಯೊಂದು ಕ್ಷಣಕೂಡ ಒತ್ತಡಪೂರ್ಣ ಬದುಕಿನಲ್ಲಿಯೇ ಕಾಲ ಕಳೆಯುತ್ತಾರೆ. ಈ ಒತ್ತಡಪೂರ್ಣ ಬದುಕಿನಿಂದ ನಮ್ಮ ದೇಹಕ್ಕೆ ವಿಪರೀತವಾದ ಹಾನಿಯಾಗುತ್ತದೆ.
ಇದೇ ಹಾನಿಯಿಂದ ಕಾಯಿಲೆ ಬೇಗನೆ ಮುತ್ತಿಕೊಳ್ಳುವ ಜತೆಯಲ್ಲಿ ಸಣ್ಣ ವಯಸ್ಸಿಗೆ ದೇಹ ನಮ್ಮ ಮಾತನ್ನು ಕೇಳದ ಸ್ಥಿತಿಗೆ ಬಂದು ತಲುಪುತ್ತದೆ. ಇಂತಹ ಸಮಸ್ಯೆಯ ನಿವಾರಣೆಗೆ ಹಿಜಾಮಾದ ಕಪ್ಪಿಂಗ್ ಥೆರಪಿ ಉತ್ತಮವಾದ ಪರಿಹಾರ.
ಅದನ್ನು ಪರಿಣತರ ತಂಡದಿಂದ ಮಾಡಿಸಿದರೆ ಮಾತ್ರ ನಿಜವಾಗಿಯೂ ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಮಂಗಳೂರಿನ ಕುದ್ರೋಳಿಯಲ್ಲಿರುವ ಆಯುರ್ ಹೆಲ್ತ್ ಕ್ಲಿನಿಕ್‌ನ ತಜ್ಞ ವೈದ್ಯರ ತಂಡ ಇಂತಹ ಕಾರ‍್ಯದಲ್ಲಿ ಸಾಕಷ್ಟು ಯಶಸ್ಸು ಪಡೆದಿದ್ದಾರೆ. ರೋಗಿಗಳು ಕೂಡ ಅವರನ್ನು ಹುಡುಕಿಕೊಂಡು ದೂರದ ಊರಿನಿಂದ ಬರುತ್ತಾರೆ.
ಕುದ್ರೋಳಿಯ ಆಯುರ್ ಹೆಲ್ತ್ ಕ್ಲಿನಿಕ್‌ನಲ್ಲಿ ಪೂರ್ವ ಮತ್ತು ನಂತರದ ಮದುವೆ ಸಮಾಲೋಚನೆ, ಹಿಜಾಮಾ ಅಧಿಗಳು, ಬೆನ್ನುನೋವಿನ ಚಿಕಿತ್ಸೆ, ಬಂಜೆತನಕ್ಕೂ ಪರಿಹಾರ, ಶೀತ ಮತ್ತು ಜ್ವರದ ಚಿಕಿತ್ಸೆ, ಬೊಜ್ಜು ಚಿಕಿತ್ಸೆ, ಮಂಡಿ ನೋವು ಮತ್ತು ಪಾದದ ಕೀಲು ನೋವಿಗೂ ಚಿಕಿತ್ಸೆ, ತಲೆನೋವು ಮತ್ತು ಸೈನಸ್‌ಗೆ ಸಂಬಂಧಪಟ್ಟ ಚಿಕಿತ್ಸೆ ಹೀಗೆ ಅನಾರೋಗ್ಯಕ್ಕೆ ಸಂಬಂಧಪಟ್ಟಂತಹ ಎಲ್ಲ ರೀತಿಯ ಚಿಕಿತ್ಸೆಯನ್ನು ಆಯುರ್ ಕ್ಲಿನಿಕ್‌ನ ಪರಿಣತ ವೈದ್ಯರು ನೀಡುತ್ತಾರೆ.
ಮಂಗಳೂರಿನ ಕುದ್ರೋಳಿಯ ಕರ್ಬಲ ರಸ್ತೆಯ ಎಚ್.ಬಿ.ಟಿ ಶಾಮಿಯಾನ ಎದುರುಗಡೆ ಕ್ಲಿನಿಕ್ ಬೆಳಗ್ಗೆ 10 ರಿಂದ ಮಧ್ಯಾಹ್ನ 2ರ ತನಕ ತೆರೆದಿರುತ್ತದೆ. ಸಂಪರ್ಕ ಮಾಡಲು 9886727569 ಹಾಗೂ 9886327569ಗೆ ಕರೆ ಮಾಡಿ ಆರೋಗ್ಯ ಸಮಸ್ಯೆಗಳಿಗೆ ಪರಿಪೂರ್ಣ ಪರಿಹಾರ.

ಮಳೆ, ಚಳಿಗೆ ಕಾಡುವ ಅಸ್ತಮಾಕ್ಕೆ ಆಯುರ್‌ನಲ್ಲಿ ಪೂರ್ಣ ಚಿಕಿತ್ಸೆ

ಚಳಿಗಾಲ,ಮಳೆಗಾಲ ಎರಡು ಕಾಲಗಳು ಅಸ್ತಮಾ ಕಾಯಿಲೆಯಿಂದ ಬಳಲುವ ರೋಗಿಗಳಿಗೆ ಡೇಂಜರ್. ಅಸ್ತಮಾದಿಂದ ಬಳಲುವ ರೋಗಿಗಳಂತೂ ಬದುಕಿಡಿ ಕಷ್ಟ ಪಡುವ ದೃಶ್ಯಗಳನ್ನು ಅವರ ಬಹಳ ಹತ್ತಿರದ ಮಂದಿ ನೋಡಿರಬಹುದು.

ಆದರೆ ಅಸ್ತಮಾಕ್ಕೆ ಕುದ್ರೋಳಿಯಲ್ಲಿರುವ ಆಯುರ್ ಹೆಲ್ತ್ ಕ್ಲಿನಿಕ್‌ನಲ್ಲಿ ಪೂರ್ಣ ಪ್ರಮಾಣದಲ್ಲಿ ಔಷಧಿಯನ್ನು ತೆಗೆದುಕೊಳ್ಳುವ ಮೂಲಕ ವಾಸಿ ಮಾಡಬಹುದು ಎನ್ನುವ ವಿಚಾರ ಬಹಳಷ್ಟು ಮಂದಿಗೆ ಗೊತ್ತಿಲ್ಲ.

ನಿಮ್ಮ ದೇಹ ಪ್ರಕೃತಿಗೆ ಹೊಂದಾಣಿಕೆಯಾಗುವ ಚಿಕಿತ್ಸಾ ವಿಧಾನವನ್ನು ಬಳಸುವುದರ ಮೂಲಕ ಪರಿಪೂರ್ಣ ಚಿಕಿತ್ಸೆಯನ್ನು ಆಯುರ್ ಹೆಲ್ತ್ ಕ್ಲಿನಿಕ್ ನೀಡುತ್ತಿದೆ.
ಕುದ್ರೋಳಿಯ ಆಯುರ್ ಹೆಲ್ತ್ ಕ್ಲಿನಿಕ್‌ನಲ್ಲಿ ಪೂರ್ವ ಮತ್ತು ನಂತರದ ಮದುವೆ ಸಮಾಲೋಚನೆ, ಹಿಜಾಮಾ ಅಧಿಗಳು, ಬೆನ್ನುನೋವಿನ ಚಿಕಿತ್ಸೆ, ಬಂಜೆತನಕ್ಕೂ ಪರಿಹಾರ, ಶೀತ ಮತ್ತು ಜ್ವರದ ಚಿಕಿತ್ಸೆ, ಬೊಜ್ಜು ಚಿಕಿತ್ಸೆ, ಮಂಡಿ ನೋವು ಮತ್ತು ಪಾದದ ಕೀಲು ನೋವಿಗೂ ಚಿಕಿತ್ಸೆ, ತಲೆನೋವು ಮತ್ತು ಸೈನಸ್‌ಗೆ ಸಂಬಂಧಪಟ್ಟ ಚಿಕಿತ್ಸೆ ಹೀಗೆ ಅನಾರೋಗ್ಯಕ್ಕೆ ಸಂಬಂಧಪಟ್ಟಂತಹ ಎಲ್ಲ ರೀತಿಯ ಚಿಕಿತ್ಸೆಯನ್ನು ಆಯುರ್ ಕ್ಲಿನಿಕ್‌ನ ಪರಿಣತ ವೈದ್ಯರು ನೀಡುತ್ತಾರೆ.

ಮಂಗಳೂರಿನ ಕುದ್ರೋಳಿಯ ಕರ್ಬಲ ರಸ್ತೆಯ ಎಚ್.ಬಿ.ಟಿ ಶಾಮಿಯಾನ ಎದುರುಗಡೆ ಕ್ಲಿನಿಕ್ ಬೆಳಗ್ಗೆ 10 ರಿಂದ ಮಧ್ಯಾಹ್ನ 2ರ ತನಕ ತೆರೆದಿರುತ್ತದೆ. ಸಂಪರ್ಕ ಮಾಡಲು 9886727569 ಹಾಗೂ 9886327569ಗೆ ಕರೆ ಮಾಡಿ ಆರೋಗ್ಯ ಸಮಸ್ಯೆಗಳಿಗೆ ಪರಿಪೂರ್ಣ ಪರಿಹಾರ.