Tagged: marriage

ಆಯುರ್ ಹೆಲ್ತ್ ಕ್ಲಿನಿಕ್‌ನಲ್ಲಿ ರೋಗಕ್ಕೆ ಪೂರ್ಣ ಪರಿಹಾರ

ಆಧುನಿಕ ಬದುಕಿನಲ್ಲಿ ಹೊಸ ಹೊಸ ಕಾಯಿಲೆಗಳು ಹುಟ್ಟಿಕೊಳ್ಳುವುದು ಸಾಮಾನ್ಯವಾಗಿ ಬಿಟ್ಟಿದೆ. ಆದರೆ ಎಲ್ಲ ಕಾಯಿಲೆಗಳಿಗೂ ಪರಿಪೂರ್ಣ ರೀತಿಯಲ್ಲಿ ದೇಹ ಪ್ರಕೃತಿಗೆ ತಕ್ಕಂತಹ ಚಿಕಿತ್ಸೆ ನೀಡುವುದು ವೈದ್ಯಲೋಕಕ್ಕೆ ಸವಾಲು.

ಆದ್ರೆ ಈ ಎಲ್ಲ ಸವಾಲುಗಳನ್ನು ಮೆಟ್ಟಿನಿಂತು ಚಿಕಿತ್ಸೆ ನೀಡುವ ಮೂಲಕ ರೋಗಿಗಳಿಗೂ ತಮ್ಮ ಬಹುಕಾಲದ ರೋಗದಿಂದ ಮುಕ್ತಿ ಪಡೆದ ಭಾವ ಮೂಡಿಸುವ ಕೆಲಸವನ್ನು ಆಯುರ್ ಹೆಲ್ತ್ ಕ್ಲಿನಿಕ್ ಮಾಡುತ್ತಿದೆ.
ಕುದ್ರೋಳಿಯ ಆಯುರ್ ಹೆಲ್ತ್ ಕ್ಲಿನಿಕ್‌ನಲ್ಲಿ ಪೂರ್ವ ಮತ್ತು ನಂತರದ ಮದುವೆ ಸಮಾಲೋಚನೆ, ಹಿಜಾಮಾ ಅಧಿಗಳು, ಬೆನ್ನುನೋವಿನ ಚಿಕಿತ್ಸೆ, ಬಂಜೆತನಕ್ಕೂ ಪರಿಹಾರ, ಶೀತ ಮತ್ತು ಜ್ವರದ ಚಿಕಿತ್ಸೆ, ಬೊಜ್ಜು ಚಿಕಿತ್ಸೆ, ಮಂಡಿ ನೋವು ಮತ್ತು ಪಾದದ ಕೀಲು ನೋವಿಗೂ ಚಿಕಿತ್ಸೆ, ತಲೆನೋವು ಮತ್ತು ಸೈನಸ್‌ಗೆ ಸಂಬಂಧಪಟ್ಟ ಚಿಕಿತ್ಸೆ ಹೀಗೆ ಅನಾರೋಗ್ಯಕ್ಕೆ ಸಂಬಂಧಪಟ್ಟಂತಹ ಎಲ್ಲ ರೀತಿಯ ಚಿಕಿತ್ಸೆಯನ್ನು ಆಯುರ್ ಕ್ಲಿನಿಕ್‌ನ ಪರಿಣತ ವೈದ್ಯರು ನೀಡುತ್ತಾರೆ.

ಮಂಗಳೂರಿನ ಕುದ್ರೋಳಿಯ ಕರ್ಬಲ ರಸ್ತೆಯ ಎಚ್.ಬಿ.ಟಿ ಶಾಮಿಯಾನ ಎದುರುಗಡೆ ಕ್ಲಿನಿಕ್ ಬೆಳಗ್ಗೆ 10 ರಿಂದ ಮಧ್ಯಾಹ್ನ 2ರ ತನಕ ತೆರೆದಿರುತ್ತದೆ. ಸಂಪರ್ಕ ಮಾಡಲು 9886727569 ಹಾಗೂ 9886327569ಗೆ ಕರೆ ಮಾಡಿ ಆರೋಗ್ಯ ಸಮಸ್ಯೆಗಳಿಗೆ ಪರಿಪೂರ್ಣ ಪರಿಹಾರ.

ಕ್ರಿಶ್ಚಿಯನ್ ಮದುವೆಯಲ್ಲಿ ಎರಡು ಫುಡ್ ಗ್ಯಾರಂಟಿ

ಕ್ರಿಶ್ಚಿಯನ್ ಅದರಲ್ಲೂ ಮಂಗಳೂರಿನ ಕ್ರೈಸ್ತ ರ ಮದುವೆ ಸಮಾರಂಭ ದಲ್ಲಿ ಎರಡು ರೀತಿಯ ಫುಡ್ ಗಳು ಸಿಕ್ಕೇ ಸಿಗುತ್ತದೆ. ಒಂದು ವೆಜ್ ಹಾಗೂ ಇನ್ನೊಂದು ನಾನ್ ವೆಜ್. ಇತರ ಯಾವುದೇ ಮಂಗಳೂರಿನ ಸಮುದಾಯದ ಮದುವೆಯಲ್ಲಿ ಇಂತಹ ಸಂಸ್ಕೃತಿ ಕಾಣುವುದು ಕಷ್ಟ.

ಹಿಂದೂಗಳಲ್ಲಿ ಧಾರ್ಮಿಕ ವಿಧಿವಿಧಾನಗಳು ಇದ್ದಾಗ ಅಲ್ಲಿ ವೆಜ್ ಮುಖ್ಯ. ಆದರೆ ಧಾರ್ಮಿಕ ಕಾರ್ಯ ಮುಗಿದ ಬಳಿಕ ನಾನ್ ವೆಜ್ ನೀಡುವ ಪರಂಪರೆ ಅಲ್ಲಿದೆ. ಮುಸ್ಲಿಂ ಸಮುದಾಯದಲ್ಲಿ ಜಾಸ್ತಿ ನಾನ್ ವೆಜ್ ಇರುತ್ತದೆ. ವೆಜ್ ಗೆ ಕೆಲವೊಂದು ಸಲ ಅಸ್ಪಧ ನೀಡಲಾಗುತ್ತದೆ.

ಆದರೆ ಕ್ರೈಸ್ತ ರ ಯಾವುದೇ ಮದುವೆ ಸಮಾರಂಭಗಳಿರಲಿ ಅಲ್ಲಿ ವೆಜ್, ನಾನ್ ವೆಜ್ ಎನ್ನುವ ಪ್ರತ್ಯೇಕ ಫುಡ್ ಕೌಂಟರ್ ಇರುತ್ತದೆ. ಜತೆಗೆ ವೈನ್, ಡ್ಯಾನ್ಸ್ ,ಎಂಸಿ ಬೇಕೇ ಬೇಕು.