Tagged: treatment

ಅಷ್ಟಮಿಗೆ ಮಕ್ಕಳ ಪಾಲಿನ ದೇವರಾದ ರವಿಯಣ್ಣ

ಕಟಪಾಡಿಯ ಸಾಮಾನ್ಯ ಒಬ್ಬ ಗಾರೆ ಕೆಲಸದ ರವಿಯಣ್ಣ ಜಾಸ್ತಿ ಓದಿದವರಲ್ಲ ದೊಡ್ಡ ಹೇಳಿಕೊಳ್ಳುವ ಕೆಲಸನೂ ಇಲ್ಲ ಆದರೆ ಕಳೆದ ಐದು ವರ್ಷದಲ್ಲಿ ಅಷ್ಟಮಿಯಲ್ಲಿ ಭಿನ್ನವಾದ ವೇಷ ಹಾಕಿಕೊಂಡು ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆ ಗೆ ನೆರವಾಗುವ ವಿಚಾರ ಇದೆಯಲ್ಲ ಅದು ಎಂದಿಗೂ ಸಣ್ಣ ಮಾತೇ ಅಲ್ಲ. ಈ ಬಾರಿ ದೀ ವ್ಯಾಂಪರ್ಸ್ ವೇಷದಲ್ಲಿ ಉಡುಪಿಯಲ್ಲಿ ಎರಡು ದಿನ ಕಾಣಿಸಿಕೊಳ್ಳಲಿದ್ದಾರೆ ಅವರಿಗೆ ಬೆನ್ನು ತಟ್ಟುವ ಕೆಲಸ ವಾಗಲಿ.

ಕಳೆದ ಐದು ವರ್ಷಗಳಲ್ಲಿ ಸಂಗ್ರಹಿಸಿದ ಒಟ್ಟು 35ಲಕ್ಷ ರೂ. ಹಣವನ್ನು 29 ಬಡ ಮಕ್ಕಳ ಚಿಕಿತ್ಸೆಗೆ ನೀಡಲಾಗಿದೆ. ಅದೇ ರೀತಿ ಈ ವರ್ಷವೂ ಕೂಡ ರವಿ ಮತ್ತು ಫ್ರೆಂಡ್ಸ್ ಕಟಪಾಡಿ ತಂಡ ಆ ಕಾರ್ಯ ಕ್ಕೆ ಮುಂದಾಗುತ್ತಿದೆ. ಲೀವರ್ ಕ್ಯಾನ್ಸರ್ನಿಂದ ಬಳಲುತ್ತಿರುವ ಮಂದರ್ತಿ ಮೂಡುಬಾರಳಿಯ ಕುಶಲ ಮತ್ತು ಉಷಾ ದಂಪತಿಯ ಮಗ ಶ್ರೀತನ್(3), ಬಳಿರಕ್ತ ಕಣ ಉತ್ಪತ್ತಿ ಯಾಗದ ಕಾಯಿಲೆಯಿಂದ ಬಳಲುತ್ತಿರುವ ಕುಂದಾಪುರ ವಕ್ವಾಡಿಯ ರವೀಂದ್ರ ಮತ್ತು ಯಶೋಧ ದಂಪತಿಯ ಮಗ ಪ್ರಥಮ್(5), ಮೆದಳಿನ ರಕ್ತಸ್ರಾವ ಕಾಯಿಲೆಗೆ ತುತ್ತಾಗಿರುವ ಹಿರಿಯಡಕ ಪಂಚನಬೆಟ್ಟು ಕೃಷ್ಣಮೂರ್ತಿ ಆಚಾರ್ಯ ಮತ್ತು ಕುಶಲ ದಂಪತಿಯ ಮಗ ಕಿರಣ್(18) ಸೇರಿದಂತೆ ಐದು ಮಕ್ಕಳ ಚಿಕಿತ್ಸೆ ಸಹಾಯ ಮಾಡಲಾಗುತ್ತದೆ. ಸಂಗ್ರಹವಾದ ಹಣವನ್ನು ಸೆ.3ರಂದು ಸಂಜೆ 5ಗಂಟೆಗೆ ಕಟಪಾಡಿ ಸಾರ್ವ ಜನಿಕ ಶ್ರೀಗಣೇಶೋತ್ಸವ ವೇದಿಕೆ ಯಲ್ಲಿ‌‌ ನೀಡಲಾಗುತ್ತದೆ.

ಆಯುರ್ ಹೆಲ್ತ್ ಕ್ಲಿನಿಕ್‌ನಲ್ಲಿ ರೋಗಕ್ಕೆ ಪೂರ್ಣ ಪರಿಹಾರ

ಆಧುನಿಕ ಬದುಕಿನಲ್ಲಿ ಹೊಸ ಹೊಸ ಕಾಯಿಲೆಗಳು ಹುಟ್ಟಿಕೊಳ್ಳುವುದು ಸಾಮಾನ್ಯವಾಗಿ ಬಿಟ್ಟಿದೆ. ಆದರೆ ಎಲ್ಲ ಕಾಯಿಲೆಗಳಿಗೂ ಪರಿಪೂರ್ಣ ರೀತಿಯಲ್ಲಿ ದೇಹ ಪ್ರಕೃತಿಗೆ ತಕ್ಕಂತಹ ಚಿಕಿತ್ಸೆ ನೀಡುವುದು ವೈದ್ಯಲೋಕಕ್ಕೆ ಸವಾಲು.

ಆದ್ರೆ ಈ ಎಲ್ಲ ಸವಾಲುಗಳನ್ನು ಮೆಟ್ಟಿನಿಂತು ಚಿಕಿತ್ಸೆ ನೀಡುವ ಮೂಲಕ ರೋಗಿಗಳಿಗೂ ತಮ್ಮ ಬಹುಕಾಲದ ರೋಗದಿಂದ ಮುಕ್ತಿ ಪಡೆದ ಭಾವ ಮೂಡಿಸುವ ಕೆಲಸವನ್ನು ಆಯುರ್ ಹೆಲ್ತ್ ಕ್ಲಿನಿಕ್ ಮಾಡುತ್ತಿದೆ.
ಕುದ್ರೋಳಿಯ ಆಯುರ್ ಹೆಲ್ತ್ ಕ್ಲಿನಿಕ್‌ನಲ್ಲಿ ಪೂರ್ವ ಮತ್ತು ನಂತರದ ಮದುವೆ ಸಮಾಲೋಚನೆ, ಹಿಜಾಮಾ ಅಧಿಗಳು, ಬೆನ್ನುನೋವಿನ ಚಿಕಿತ್ಸೆ, ಬಂಜೆತನಕ್ಕೂ ಪರಿಹಾರ, ಶೀತ ಮತ್ತು ಜ್ವರದ ಚಿಕಿತ್ಸೆ, ಬೊಜ್ಜು ಚಿಕಿತ್ಸೆ, ಮಂಡಿ ನೋವು ಮತ್ತು ಪಾದದ ಕೀಲು ನೋವಿಗೂ ಚಿಕಿತ್ಸೆ, ತಲೆನೋವು ಮತ್ತು ಸೈನಸ್‌ಗೆ ಸಂಬಂಧಪಟ್ಟ ಚಿಕಿತ್ಸೆ ಹೀಗೆ ಅನಾರೋಗ್ಯಕ್ಕೆ ಸಂಬಂಧಪಟ್ಟಂತಹ ಎಲ್ಲ ರೀತಿಯ ಚಿಕಿತ್ಸೆಯನ್ನು ಆಯುರ್ ಕ್ಲಿನಿಕ್‌ನ ಪರಿಣತ ವೈದ್ಯರು ನೀಡುತ್ತಾರೆ.

ಮಂಗಳೂರಿನ ಕುದ್ರೋಳಿಯ ಕರ್ಬಲ ರಸ್ತೆಯ ಎಚ್.ಬಿ.ಟಿ ಶಾಮಿಯಾನ ಎದುರುಗಡೆ ಕ್ಲಿನಿಕ್ ಬೆಳಗ್ಗೆ 10 ರಿಂದ ಮಧ್ಯಾಹ್ನ 2ರ ತನಕ ತೆರೆದಿರುತ್ತದೆ. ಸಂಪರ್ಕ ಮಾಡಲು 9886727569 ಹಾಗೂ 9886327569ಗೆ ಕರೆ ಮಾಡಿ ಆರೋಗ್ಯ ಸಮಸ್ಯೆಗಳಿಗೆ ಪರಿಪೂರ್ಣ ಪರಿಹಾರ.

ಆರೋಗ್ಯ ಸಮಸ್ಯೆಗಳಿಗೆ ಆಯುರ್‌ನಲ್ಲಿ ಪರಿಪೂರ್ಣ ಚಿಕಿತ್ಸೆ

ಮನುಷ್ಯರಿಗೆ ಕಾಯಿಲೆ ಬರುವುದು ಸರ್ವೆ ಸಾಮಾನ್ಯ. ಆದರೆ ಮನುಷ್ಯರ ದೇಹ ಪ್ರಕೃತಿಗೆ ತಕ್ಕಂತೆ ಯಾವ ವಿಧಾನದಲ್ಲಿ ಯಾವ ಚಿಕಿತ್ಸೆ ಎನ್ನುವ ವಿಚಾರ ಬಹಳಷ್ಟು ಮಂದಿಗೆ ಗೊತ್ತೇ ಇರುವುದಿಲ್ಲ.

ಇದೇ ಕಾರಣದಿಂದ ವೈದ್ಯರ ಬಳಿಗೆ ರೋಗಿ ಹೋಗಿ ತನ್ನ ಕಾಯಿಲೆಗೆ ಚಿಕಿತ್ಸೆ ಪಡೆದರೂ ಕೂಡ ಪೂರ್ಣ ರೂಪದಲ್ಲಿ ಗುಣವಾಗುವುದಿಲ್ಲ. ಒಂದು ವೇಳೆ ಗುಣವಾದರೂ ಕೂಡ ಅದರ ಸೈಡ್ ಎಫೆಕ್ಟ್‌ಗಳನ್ನು ಅನುಭವಿಸಿಕೊಂಡು ಬದುಕು ದೂಡುವ ಅನಿವಾರ್ಯತೆ ಸೃಷ್ಟಿಯಾಗುತ್ತದೆ.

ಆದರೆ ಕುದ್ರೋಳಿಯ ಆಯುರ್ ಹೆಲ್ತ್ ಕ್ಲಿನಿಕ್‌ನಲ್ಲಿ ಪೂರ್ವ ಮತ್ತು ನಂತರದ ಮದುವೆ ಸಮಾಲೋಚನೆ, ಹಿಜಾಮಾ ಅಧಿಗಳು, ಬೆನ್ನುನೋವಿನ ಚಿಕಿತ್ಸೆ, ಬಂಜೆತನಕ್ಕೂ ಪರಿಹಾರ, ಶೀತ ಮತ್ತು ಜ್ವರದ ಚಿಕಿತ್ಸೆ, ಬೊಜ್ಜು ಚಿಕಿತ್ಸೆ, ಮಂಡಿ ನೋವು ಮತ್ತು ಪಾದದ ಕೀಲು ನೋವಿಗೂ ಚಿಕಿತ್ಸೆ, ತಲೆನೋವು ಮತ್ತು ಸೈನಸ್‌ಗೆ ಸಂಬಂಧಪಟ್ಟ ಚಿಕಿತ್ಸೆ ಹೀಗೆ ಅನಾರೋಗ್ಯಕ್ಕೆ ಸಂಬಂಧಪಟ್ಟಂತಹ ಎಲ್ಲ ರೀತಿಯ ಚಿಕಿತ್ಸೆಯನ್ನು ಆಯುರ್ ಕ್ಲಿನಿಕ್‌ನ ಪರಿಣತ ವೈದ್ಯರು ನೀಡುತ್ತಾರೆ.

ಮಂಗಳೂರಿನ ಕುದ್ರೋಳಿಯ ಕರ್ಬಲ ರಸ್ತೆಯ ಎಚ್.ಬಿ.ಟಿ ಶಾಮಿಯಾನ ಎದುರುಗಡೆ ಕ್ಲಿನಿಕ್ ಬೆಳಗ್ಗೆ 10 ರಿಂದ ಮಧ್ಯಾಹ್ನ 2ರ ತನಕ ತೆರೆದಿರುತ್ತದೆ. ಸಂಪರ್ಕ ಮಾಡಲು 9886727569 ಹಾಗೂ 9886327569ಗೆ ಕರೆ ಮಾಡಿ ಆರೋಗ್ಯ ಸಮಸ್ಯೆಗಳಿಗೆ ಪರಿಪೂರ್ಣ ಪರಿಹಾರ.